ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ ಹಳ್ಳದ ಪಕ್ಕದ ಜಮೀನಿನಲ್ಲಿ 19 ನವಿಲುಗಳು ಸಾವನ್ನಪ್ಪಿರುವ ಕುರಿತಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಅರಣ್ಯಾಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಸತ್ತ ನವಿಲುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ವಿಧಿ ವಿಜ್ಞಾನ ಕೇಂದ್ರದಿಂದ ವರದಿ ಬಂದ ನಂತರವಷ್ಟೇ 19 ನವಿಲುಗಳ ಸಾವಿಗೆ ಕಾರಣ ಏನೆಂಬುದು ತಿಳಿಯಲಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…