ಎಡಿಜಿಪಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ ಸೇರ್ಪಡೆ..?

April 3, 2022
9:13 AM

ಇತ್ತೀಚಿಗೆ ಎಡಿಜಿಪಿ ಭಾಸ್ಕರ್ ರಾವ್ ತಮ್ಮ ಐಪಿಎಸ್ ಸೇವೆಗೆ ರಾಜೀನಾಮೆ ನೀಡಿ,  ಆಮ್ ಆದ್ಮಿ ಪಕ್ಷದ ಪ್ರಮುಖ ಹಾಗೂ ಡೆಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಪಕ್ಷಕ್ಕೆ ಸೇರುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ವಿವಿಧ ಮಾಧ್ಯಮಗಳೂ ವರದಿ ಮಾಡಿವೆ.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯದಲ್ಲಿ ತನ್ನ ರಾಜಕೀಯ ಅಸ್ತಿತ್ವ ಸಾಧಿಸಿದ್ದು, ತೆರೆಮರೆಯಲ್ಲಿ ಆಮ್ ಆದ್ಮಿ ಪಕ್ಷ ನಾಯಕರ ಹುಡುಕಾಟದ ಮೂಲಕ ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಯತ್ನಿಸುತ್ತಿದೆ. ಈ ನಡುವೆಯೇ  ಎಎಪಿ ಹಾಗೂ ಎಡಿಜಿಪಿ ಭಾಸ್ಕರ್ ರಾವ್ ಅವರ ಜೊತೆಗಿನ ಮಾತುಕತೆ ಸಂಚಲನ ಮೂಡಿಸಿದೆ. ಆಡಳಿತದ ಸಮಗ್ರ ಅನುಭವ ಇರುವ ಭಾಸ್ಕರ್‌ ರಾವ್‌ ಅವರು 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ
May 12, 2026
7:37 AM
by: ಮಿರರ್‌ ಡೆಸ್ಕ್
ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ
May 7, 2026
7:30 AM
by: ಮಿರರ್‌ ಡೆಸ್ಕ್
ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ
May 7, 2026
7:22 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror