ಇತ್ತೀಚಿಗೆ ಎಡಿಜಿಪಿ ಭಾಸ್ಕರ್ ರಾವ್ ತಮ್ಮ ಐಪಿಎಸ್ ಸೇವೆಗೆ ರಾಜೀನಾಮೆ ನೀಡಿ, ಆಮ್ ಆದ್ಮಿ ಪಕ್ಷದ ಪ್ರಮುಖ ಹಾಗೂ ಡೆಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಪಕ್ಷಕ್ಕೆ ಸೇರುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ವಿವಿಧ ಮಾಧ್ಯಮಗಳೂ ವರದಿ ಮಾಡಿವೆ.
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯದಲ್ಲಿ ತನ್ನ ರಾಜಕೀಯ ಅಸ್ತಿತ್ವ ಸಾಧಿಸಿದ್ದು, ತೆರೆಮರೆಯಲ್ಲಿ ಆಮ್ ಆದ್ಮಿ ಪಕ್ಷ ನಾಯಕರ ಹುಡುಕಾಟದ ಮೂಲಕ ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಯತ್ನಿಸುತ್ತಿದೆ. ಈ ನಡುವೆಯೇ ಎಎಪಿ ಹಾಗೂ ಎಡಿಜಿಪಿ ಭಾಸ್ಕರ್ ರಾವ್ ಅವರ ಜೊತೆಗಿನ ಮಾತುಕತೆ ಸಂಚಲನ ಮೂಡಿಸಿದೆ. ಆಡಳಿತದ ಸಮಗ್ರ ಅನುಭವ ಇರುವ ಭಾಸ್ಕರ್ ರಾವ್ ಅವರು 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…