ಇತ್ತೀಚಿಗೆ ಎಡಿಜಿಪಿ ಭಾಸ್ಕರ್ ರಾವ್ ತಮ್ಮ ಐಪಿಎಸ್ ಸೇವೆಗೆ ರಾಜೀನಾಮೆ ನೀಡಿ, ಆಮ್ ಆದ್ಮಿ ಪಕ್ಷದ ಪ್ರಮುಖ ಹಾಗೂ ಡೆಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಪಕ್ಷಕ್ಕೆ ಸೇರುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ವಿವಿಧ ಮಾಧ್ಯಮಗಳೂ ವರದಿ ಮಾಡಿವೆ.
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯದಲ್ಲಿ ತನ್ನ ರಾಜಕೀಯ ಅಸ್ತಿತ್ವ ಸಾಧಿಸಿದ್ದು, ತೆರೆಮರೆಯಲ್ಲಿ ಆಮ್ ಆದ್ಮಿ ಪಕ್ಷ ನಾಯಕರ ಹುಡುಕಾಟದ ಮೂಲಕ ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಯತ್ನಿಸುತ್ತಿದೆ. ಈ ನಡುವೆಯೇ ಎಎಪಿ ಹಾಗೂ ಎಡಿಜಿಪಿ ಭಾಸ್ಕರ್ ರಾವ್ ಅವರ ಜೊತೆಗಿನ ಮಾತುಕತೆ ಸಂಚಲನ ಮೂಡಿಸಿದೆ. ಆಡಳಿತದ ಸಮಗ್ರ ಅನುಭವ ಇರುವ ಭಾಸ್ಕರ್ ರಾವ್ ಅವರು 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…