ಇತ್ತೀಚಿಗೆ ಎಡಿಜಿಪಿ ಭಾಸ್ಕರ್ ರಾವ್ ತಮ್ಮ ಐಪಿಎಸ್ ಸೇವೆಗೆ ರಾಜೀನಾಮೆ ನೀಡಿ, ಆಮ್ ಆದ್ಮಿ ಪಕ್ಷದ ಪ್ರಮುಖ ಹಾಗೂ ಡೆಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆ ಪಕ್ಷಕ್ಕೆ ಸೇರುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ವಿವಿಧ ಮಾಧ್ಯಮಗಳೂ ವರದಿ ಮಾಡಿವೆ.
ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯದಲ್ಲಿ ತನ್ನ ರಾಜಕೀಯ ಅಸ್ತಿತ್ವ ಸಾಧಿಸಿದ್ದು, ತೆರೆಮರೆಯಲ್ಲಿ ಆಮ್ ಆದ್ಮಿ ಪಕ್ಷ ನಾಯಕರ ಹುಡುಕಾಟದ ಮೂಲಕ ಪ್ರಬಲ ಪಕ್ಷವಾಗಿ ಹೊರಹೊಮ್ಮಲು ಯತ್ನಿಸುತ್ತಿದೆ. ಈ ನಡುವೆಯೇ ಎಎಪಿ ಹಾಗೂ ಎಡಿಜಿಪಿ ಭಾಸ್ಕರ್ ರಾವ್ ಅವರ ಜೊತೆಗಿನ ಮಾತುಕತೆ ಸಂಚಲನ ಮೂಡಿಸಿದೆ. ಆಡಳಿತದ ಸಮಗ್ರ ಅನುಭವ ಇರುವ ಭಾಸ್ಕರ್ ರಾವ್ ಅವರು 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…