Advertisement
MIRROR FOCUS

#IsrealPalestineconflict | ಯುದ್ಧ ಮುಂದುವರೆಸುವ ಪ್ರತಿಜ್ಞೆ ಮಾಡಿದ ಇಸ್ರೇಲ್‌ ಪ್ರಧಾನಿ | ಹಮಾಸ್‍ ಮೇಲೆ ಬೃಹತ್ ದಾಳಿಗೆ ಮುಂದಾದ ಇಸ್ರೇಲ್ |

Share

ಇಸ್ರೇಲ್- ಪ್ಯಾಲೇಸ್ಟೈನ್  ನಡುವಿನ ಯುದ್ಧ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಇಸ್ರೇಲ್ ಸೇನೆಯು ಬೃಹತ್ ದಾಳಿಯ ಮುನ್ಸೂಚನೆಯೊಂದನ್ನು ನೀಡಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು #BenjaminNetanyahu ಅವರು, ಇಸ್ರೇಲ್ ಸೇನೆ ಸಿಂಹಗಳಂತೆ ಹೋರಾಡಲಿದೆ. ನಮ್ಮ ಶತ್ರುಗಳು ನಡೆಸಿದ ದೌರ್ಜನ್ಯವನ್ನು ನಾವು ಎಂದಿಗೂ ಮರೆಯುವುದಿಲ್ಲ. ನಾವು ಎಂದಿಗೂ ಹಮಾಸ್ ಕ್ಷಮಿಸುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Advertisement
Advertisement

ಅನೇಕ ದಶಕಗಳಲ್ಲಿ ಯಹೂದಿ ಜನರಿಗೆ ಮಾಡಿದ ಈ ದೌರ್ಜನ್ಯಗಳನ್ನು ಜಗತ್ತಿಗೆ ಅಥವಾ ಯಾರಿಗಾದರೂ ಮರೆಯಲು ನಾವು ಎಂದಿಗೂ ಬಿಡುವುದಿಲ್ಲ. ನಾವು ನಮ್ಮ ಶತ್ರುಗಳನ್ನು ಅಭೂತಪೂರ್ವ ಬಲದಿಂದ ಹೊಡೆಯುತ್ತಿದ್ದೇವೆ ಎಂದು ಹೇಳುವ ಮೂಲಕ ದಾಳಿಯ ಇಸ್ರೇಲ್ ಪ್ರಧಾನಿಯವರು ದಾಳಿಯ ಮುನ್ಸೂಚನೆ ನೀಡಿದ್ದಾರೆ.

Advertisement

ಕಳೆದ ಎಂಟು ದಿನಗಳಲ್ಲಿ ಹಮಾಸ್‍ನ #Hamas 1,300 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಪ್ಯಾಲೇಸ್ಟೈನ್‍ನ ಗಾಝಾ ಮತ್ತು ವೆಸ್ಟ್ ಬ್ಯಾಂಕ್‍ನಲ್ಲಿ 1,900 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಗಾಝಾ ಗಡಿಯಲ್ಲಿ ನೆಲದ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ ನಡೆಸುತ್ತಿದ್ದು, ಮೂರು ಲಕ್ಷಕ್ಕೂ ಅಧಿಕ ಸೈನಿಕರ ನಿಯೋಜನೆ ಮಾಡಲಾಗಿದೆ. ಇಸ್ರೇಲ್ ಸೇನೆಯು ಉತ್ತರ ಗಾಜಾದಲ್ಲಿದಾಳಿಗೆ ತಯಾರಿ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಗಾಝಾದಿಂದ ದಕ್ಷಿಣಕ್ಕೆ ತೆರಳಲು ನಿವಾಸಿಗಳಿಗೆ ಸೂಚನೆ ನೀಡಲಾಗಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ…

9 hours ago

ಇಂಗುಗುಂಡಿ ನಿರ್ಮಿಸಿದ ಮಹಿಳಾ ತಂಡ | 6 ಮಂದಿ ಮಹಿಳೆಯರಿಂದ 236 ಕ್ಕೂ ಹೆಚ್ಚು ಇಂಗುಗುಂಡಿ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿಯ ಚಿಗುರು ಸಂಜೀವಿನಿ…

11 hours ago

ಜವಳಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ

ಕೃಷಿ ಕ್ಷೇತ್ರದ ನಂತರ ಜವಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಗೆ ಅವಕಾಶವಿದ್ದು,…

12 hours ago

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ನಿರ್ಧಾರ | ನಂದಿನಿ ತುಪ್ಪಕ್ಕೆ ಬೇಡಿಕೆ

ರಾಜ್ಯ ಮತ್ತು ಹೊರರಾಜ್ಯದ ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನಂದಿನಿ…

12 hours ago

ಹವಾಮಾನ ವರದಿ | 27-09-2024 | ಸೆ. 29 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ |

28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

17 hours ago