Advertisement
ರಾಷ್ಟ್ರೀಯ

ಕೊರೋನಾ ವೈರಸ್‌ ಲಸಿಕೆ| 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನಾಲ್ಕನೇ ಡೋಸ್ ನೀಡಲು ಅನುಮೋದಿಸಿದ ಇಸ್ರೇಲ್ |

Share

ಇಸ್ರೇಲ್ ದೇಶವು 50,000 ಹೊಸ ಕೊರೋನಾ ವೈರಸ್ ಪ್ರಕರಣಗಳನ್ನು ನೋಡುವ ಸಾಧ್ಯತೆಯಿದೆ. ಆದುದರಿಂದ ಪೈಜರ್ ಅಭಿವೃದ್ಧಿಪಡಿಸಿದ ಲಸಿಕೆಯ ನಾಲ್ಕನೇ ಡೋಸ್ ಅನ್ನು ದೇಶದ ಆರೋಗ್ಯ ಸಚಿವಾಲಯವು 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಮತ್ತು ಕನಿಷ್ಠ ನಾಲ್ಕು ತಿಂಗಳ ಹಿಂದೆ ಮೂರನೇ ಡೋಸ್ ಪಡೆದ ವೈದ್ಯಕೀಯ ಸಿಬ್ಬಂದಿಗೆ ಅನುಮೋದಿಸಿದೆ ಎಂದು ಇಸ್ರೇಲಿ ಪ್ರಧಾನಿ ನಫ್ತಾಲಿ ಬೆನೆಟ್ ಹೇಳಿದರು.

Advertisement
Advertisement

ಇಸ್ರೇಲ್‌ನ 9.45 ಮಿಲಿಯನ್ ಜನಸಂಖ್ಯೆಯ ಸುಮಾರು 70 ಪ್ರತಿಶತದಷ್ಟು ಜನರು ಕನಿಷ್ಠ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ ಮತ್ತು ಸುಮಾರು 45 ಪ್ರತಿಶತ ಇಸ್ರೇಲಿಗಳು ಎಲ್ಲಾ ಮೂರು ಡೋಸ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ಆರೋಗ್ಯ ಸಚಿವಾಲಯವು ಭಾನುವಾರ ಮಾಹಿತಿಯನ್ನು ನೀಡಿದೆ.

Advertisement

ಗುರುವಾರದಂದು ಇಸ್ರೇಲ್ ಕಡಿಮೆ ರೋಗ ನಿರೋಧಕ ಶಕ್ತಿ ಹೊಂದಿರುವ ಜನರಿಗೆ ಹಾಗೂ ಮನೆಗಳಲ್ಲಿ ವಾಸಿಸುವ ವಯಸ್ಸಾದವರಿಗೆ ನಾಲ್ಕನೇ ಲಸಿಕೆ ಶಾಟ್ ಅನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

3 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

4 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

4 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

4 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

7 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

9 hours ago