ರಾಷ್ಟ್ರೀಯ

2022 ರ ಮೊದಲ ಉಪಗ್ರಹ ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತೀಯ  ಬಾಹ್ಯಾಕಾಶ ಸಂಸ್ಥೆ ತನ್ನ 2022ರ  ಬಾಹ್ಯಾಕಾಶ ಕಾರ್ಯಾಚರಣೆಗಳನ್ನು ಸೋಮವಾರ ಆರಂಭಿಸಿದೆ. ಸೋಮವಾರ ಮುಂಜಾನೆ  5.59 ಗಂಟೆಗೆ ಭಾರತೀಯ ರಾಕೆಟ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್-ಸಿ52 (ಪಿಎಸ್‌ಎಲ್‌ವಿ-ಸಿ52) ಮೊದಲ ಉಡಾವಣಾ ಪ್ಯಾಡ್‌ನಿಂದ ಸಂಚರಿಸಿತು. ಭೂ ವೀಕ್ಷಣಾ ಉಪಗ್ರಹ-೦4 (ಇಒಎಸ್-೦4) ಸೇರಿದಂತೆ ಮೂರು ಉಪಗ್ರಹಗಳನ್ನು ಆರ್‌ಐಎಸ್‌ಎಟಿ-1ಎ ಎಂದು ಹೆಸರಿಸಲಾಗಿತ್ತು. 

Advertisement
Advertisement

ಯಶಸ್ವಿ ಕಾರ್ಯಾಚರಣೆಗಾಗಿ ತಂಡವನ್ನು ಅಭಿನಂದಿಸಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್. ಸೋಮನಾಥ್ ಅವರು ‘ಮಿಷನ್ ಯಶಸ್ವಿಯಾಗಿ ಸಾಧಿಸಲಾಗಿದೆ. ಪ್ರಾಥಮಿಕ ಉಪಗ್ರಹ  ಸಹ- ಪ್ರಯಾಣಿಕ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಯಿತು’ ಎಂದು ಹೇಳಿದರು.

ಸುಮಾರು 17 ನಿಮಿಷ 34 ಸೆಕೆಂಡ್‌ಗಳ ಪ್ರಯಣದ ಬಳಿಕ ಎಒಎಸ್-04, ಐಎನ್‌ಎಸ್‌ಪಿಆರ್‌ಇಸ್ಪಾಟ್-1 ಮತ್ತು ಐಎನ್‌ಎಸ್-2ಟಿಡಿ ಸ್ಪಾಟ್ ಉಪಗ್ರಹಗಳನ್ನು 529 ಕಿ,ಮೀ ಗಳಷ್ಟು ದೂರದ ಸನ್ ಸಿಂಕ್ರೋನಸ್ ಸೌರಕಕ್ಷೆಗೆ ಸಫಲವಾಗಿ ಸೇರ್ಪಡೆಗೊಳಿಸಲಾಯಿತು. ಬಳಿಕ ಇಒಎಸ್-04 ಎರಡು ಸೌರ ಸಾಧನಗಳು ಸ್ವಯಂಚಾಲಿತವಾಗಿ ನಿಯೋಜನೆಗೊಂಡವು. ಮುಂದಿನ ದಿನಗಳಲ್ಲಿ ಉಪಗ್ರಹದ ಅಂತಿಮ ಕಾರ್ಯಾಚರಣೆ ಬಳಿಕ ಅದು ದತ್ತಾಂಶ ಒದಗಿಸಲು ಆರಂಭಿಸುತ್ತದೆ ಎಂದು ಇಸ್ರೋ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

33 minutes ago

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…

10 hours ago

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

12 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

15 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

16 hours ago

ಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆ

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago