Advertisement
ರಾಷ್ಟ್ರೀಯ

2022 ರ ಮೊದಲ ಉಪಗ್ರಹ ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

Share

ಭಾರತೀಯ  ಬಾಹ್ಯಾಕಾಶ ಸಂಸ್ಥೆ ತನ್ನ 2022ರ  ಬಾಹ್ಯಾಕಾಶ ಕಾರ್ಯಾಚರಣೆಗಳನ್ನು ಸೋಮವಾರ ಆರಂಭಿಸಿದೆ. ಸೋಮವಾರ ಮುಂಜಾನೆ  5.59 ಗಂಟೆಗೆ ಭಾರತೀಯ ರಾಕೆಟ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್-ಸಿ52 (ಪಿಎಸ್‌ಎಲ್‌ವಿ-ಸಿ52) ಮೊದಲ ಉಡಾವಣಾ ಪ್ಯಾಡ್‌ನಿಂದ ಸಂಚರಿಸಿತು. ಭೂ ವೀಕ್ಷಣಾ ಉಪಗ್ರಹ-೦4 (ಇಒಎಸ್-೦4) ಸೇರಿದಂತೆ ಮೂರು ಉಪಗ್ರಹಗಳನ್ನು ಆರ್‌ಐಎಸ್‌ಎಟಿ-1ಎ ಎಂದು ಹೆಸರಿಸಲಾಗಿತ್ತು. 

ಯಶಸ್ವಿ ಕಾರ್ಯಾಚರಣೆಗಾಗಿ ತಂಡವನ್ನು ಅಭಿನಂದಿಸಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್. ಸೋಮನಾಥ್ ಅವರು ‘ಮಿಷನ್ ಯಶಸ್ವಿಯಾಗಿ ಸಾಧಿಸಲಾಗಿದೆ. ಪ್ರಾಥಮಿಕ ಉಪಗ್ರಹ  ಸಹ- ಪ್ರಯಾಣಿಕ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಯಿತು’ ಎಂದು ಹೇಳಿದರು.

ಸುಮಾರು 17 ನಿಮಿಷ 34 ಸೆಕೆಂಡ್‌ಗಳ ಪ್ರಯಣದ ಬಳಿಕ ಎಒಎಸ್-04, ಐಎನ್‌ಎಸ್‌ಪಿಆರ್‌ಇಸ್ಪಾಟ್-1 ಮತ್ತು ಐಎನ್‌ಎಸ್-2ಟಿಡಿ ಸ್ಪಾಟ್ ಉಪಗ್ರಹಗಳನ್ನು 529 ಕಿ,ಮೀ ಗಳಷ್ಟು ದೂರದ ಸನ್ ಸಿಂಕ್ರೋನಸ್ ಸೌರಕಕ್ಷೆಗೆ ಸಫಲವಾಗಿ ಸೇರ್ಪಡೆಗೊಳಿಸಲಾಯಿತು. ಬಳಿಕ ಇಒಎಸ್-04 ಎರಡು ಸೌರ ಸಾಧನಗಳು ಸ್ವಯಂಚಾಲಿತವಾಗಿ ನಿಯೋಜನೆಗೊಂಡವು. ಮುಂದಿನ ದಿನಗಳಲ್ಲಿ ಉಪಗ್ರಹದ ಅಂತಿಮ ಕಾರ್ಯಾಚರಣೆ ಬಳಿಕ ಅದು ದತ್ತಾಂಶ ಒದಗಿಸಲು ಆರಂಭಿಸುತ್ತದೆ ಎಂದು ಇಸ್ರೋ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

10 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

12 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

18 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

2 days ago