Advertisement
ರಾಷ್ಟ್ರೀಯ

2022 ರ ಮೊದಲ ಉಪಗ್ರಹ ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

Share

ಭಾರತೀಯ  ಬಾಹ್ಯಾಕಾಶ ಸಂಸ್ಥೆ ತನ್ನ 2022ರ  ಬಾಹ್ಯಾಕಾಶ ಕಾರ್ಯಾಚರಣೆಗಳನ್ನು ಸೋಮವಾರ ಆರಂಭಿಸಿದೆ. ಸೋಮವಾರ ಮುಂಜಾನೆ  5.59 ಗಂಟೆಗೆ ಭಾರತೀಯ ರಾಕೆಟ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್-ಸಿ52 (ಪಿಎಸ್‌ಎಲ್‌ವಿ-ಸಿ52) ಮೊದಲ ಉಡಾವಣಾ ಪ್ಯಾಡ್‌ನಿಂದ ಸಂಚರಿಸಿತು. ಭೂ ವೀಕ್ಷಣಾ ಉಪಗ್ರಹ-೦4 (ಇಒಎಸ್-೦4) ಸೇರಿದಂತೆ ಮೂರು ಉಪಗ್ರಹಗಳನ್ನು ಆರ್‌ಐಎಸ್‌ಎಟಿ-1ಎ ಎಂದು ಹೆಸರಿಸಲಾಗಿತ್ತು. 

ಯಶಸ್ವಿ ಕಾರ್ಯಾಚರಣೆಗಾಗಿ ತಂಡವನ್ನು ಅಭಿನಂದಿಸಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್. ಸೋಮನಾಥ್ ಅವರು ‘ಮಿಷನ್ ಯಶಸ್ವಿಯಾಗಿ ಸಾಧಿಸಲಾಗಿದೆ. ಪ್ರಾಥಮಿಕ ಉಪಗ್ರಹ  ಸಹ- ಪ್ರಯಾಣಿಕ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಯಿತು’ ಎಂದು ಹೇಳಿದರು.

ಸುಮಾರು 17 ನಿಮಿಷ 34 ಸೆಕೆಂಡ್‌ಗಳ ಪ್ರಯಣದ ಬಳಿಕ ಎಒಎಸ್-04, ಐಎನ್‌ಎಸ್‌ಪಿಆರ್‌ಇಸ್ಪಾಟ್-1 ಮತ್ತು ಐಎನ್‌ಎಸ್-2ಟಿಡಿ ಸ್ಪಾಟ್ ಉಪಗ್ರಹಗಳನ್ನು 529 ಕಿ,ಮೀ ಗಳಷ್ಟು ದೂರದ ಸನ್ ಸಿಂಕ್ರೋನಸ್ ಸೌರಕಕ್ಷೆಗೆ ಸಫಲವಾಗಿ ಸೇರ್ಪಡೆಗೊಳಿಸಲಾಯಿತು. ಬಳಿಕ ಇಒಎಸ್-04 ಎರಡು ಸೌರ ಸಾಧನಗಳು ಸ್ವಯಂಚಾಲಿತವಾಗಿ ನಿಯೋಜನೆಗೊಂಡವು. ಮುಂದಿನ ದಿನಗಳಲ್ಲಿ ಉಪಗ್ರಹದ ಅಂತಿಮ ಕಾರ್ಯಾಚರಣೆ ಬಳಿಕ ಅದು ದತ್ತಾಂಶ ಒದಗಿಸಲು ಆರಂಭಿಸುತ್ತದೆ ಎಂದು ಇಸ್ರೋ ಹೇಳಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

9 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

15 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

23 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago