Advertisement
ರಾಷ್ಟ್ರೀಯ

2022 ರ ಮೊದಲ ಉಪಗ್ರಹ ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

Share

ಭಾರತೀಯ  ಬಾಹ್ಯಾಕಾಶ ಸಂಸ್ಥೆ ತನ್ನ 2022ರ  ಬಾಹ್ಯಾಕಾಶ ಕಾರ್ಯಾಚರಣೆಗಳನ್ನು ಸೋಮವಾರ ಆರಂಭಿಸಿದೆ. ಸೋಮವಾರ ಮುಂಜಾನೆ  5.59 ಗಂಟೆಗೆ ಭಾರತೀಯ ರಾಕೆಟ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್-ಸಿ52 (ಪಿಎಸ್‌ಎಲ್‌ವಿ-ಸಿ52) ಮೊದಲ ಉಡಾವಣಾ ಪ್ಯಾಡ್‌ನಿಂದ ಸಂಚರಿಸಿತು. ಭೂ ವೀಕ್ಷಣಾ ಉಪಗ್ರಹ-೦4 (ಇಒಎಸ್-೦4) ಸೇರಿದಂತೆ ಮೂರು ಉಪಗ್ರಹಗಳನ್ನು ಆರ್‌ಐಎಸ್‌ಎಟಿ-1ಎ ಎಂದು ಹೆಸರಿಸಲಾಗಿತ್ತು. 

ಯಶಸ್ವಿ ಕಾರ್ಯಾಚರಣೆಗಾಗಿ ತಂಡವನ್ನು ಅಭಿನಂದಿಸಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್. ಸೋಮನಾಥ್ ಅವರು ‘ಮಿಷನ್ ಯಶಸ್ವಿಯಾಗಿ ಸಾಧಿಸಲಾಗಿದೆ. ಪ್ರಾಥಮಿಕ ಉಪಗ್ರಹ  ಸಹ- ಪ್ರಯಾಣಿಕ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಾಯಿತು’ ಎಂದು ಹೇಳಿದರು.

ಸುಮಾರು 17 ನಿಮಿಷ 34 ಸೆಕೆಂಡ್‌ಗಳ ಪ್ರಯಣದ ಬಳಿಕ ಎಒಎಸ್-04, ಐಎನ್‌ಎಸ್‌ಪಿಆರ್‌ಇಸ್ಪಾಟ್-1 ಮತ್ತು ಐಎನ್‌ಎಸ್-2ಟಿಡಿ ಸ್ಪಾಟ್ ಉಪಗ್ರಹಗಳನ್ನು 529 ಕಿ,ಮೀ ಗಳಷ್ಟು ದೂರದ ಸನ್ ಸಿಂಕ್ರೋನಸ್ ಸೌರಕಕ್ಷೆಗೆ ಸಫಲವಾಗಿ ಸೇರ್ಪಡೆಗೊಳಿಸಲಾಯಿತು. ಬಳಿಕ ಇಒಎಸ್-04 ಎರಡು ಸೌರ ಸಾಧನಗಳು ಸ್ವಯಂಚಾಲಿತವಾಗಿ ನಿಯೋಜನೆಗೊಂಡವು. ಮುಂದಿನ ದಿನಗಳಲ್ಲಿ ಉಪಗ್ರಹದ ಅಂತಿಮ ಕಾರ್ಯಾಚರಣೆ ಬಳಿಕ ಅದು ದತ್ತಾಂಶ ಒದಗಿಸಲು ಆರಂಭಿಸುತ್ತದೆ ಎಂದು ಇಸ್ರೋ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

5 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

21 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago