MIRROR FOCUS

ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ರಾಕೆಟ್ ಬಳಕೆಗೆ ಇಸ್ರೋ ಒಪ್ಪಂದ | ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ ಹೆಮ್ಮೆಯ ವಿಜ್ಞಾನ ಸಂಸ್ಥೆ ಇಸ್ರೋ ಚಂದ್ರಯಾನ-3(Chandrayana-3) ಕೈಗೊಂಡ ಮೇಲೆ ಒಂದಾದ ಮೇಲೊಂದರಂತೆ ತಮ್ಮ ಸಾಧನೆಯನ್ನು ಮಾಡುತ್ತಲೇ ಇದೆ. ಇದೀಗ ಭಾರತದ ಸಂಪರ್ಕ ಉಪಗ್ರಹ ಜಿಸ್ಯಾಟ್-20 ಉಪಗ್ರಹದ (GSAT-20 Satellite) ಉಡಾವಣೆಗಾಗಿ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ( Falcon-9) ರಾಕೆಟ್ ಬಳಕೆ ಮಾಡಿಕೊಳ್ಳಲು ಇಸ್ರೋ (ISRO) ಒಪ್ಪಂದ ಮಾಡಿಕೊಂಡಿದೆ.

Advertisement

ಸುಮಾರು 230ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಭೂ ಸ್ಥಿರ ಕಕ್ಷೆಗೆ ತಲುಪಿಸಿರುವ ಹೆಗ್ಗಳಿಕೆ ಫಾಲ್ಕನ್-9 ರಾಕೆಟ್‍ನದ್ದಾಗಿದೆ. ಸೂಕ್ತ ಸಮಯದಲ್ಲಿ ಬೇರೆ ರಾಕೆಟ್‍ಗಳು ಲಭ್ಯವಿಲ್ಲದೇ ಇರುವುದರಿಂದ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ರಾಕೆಟ್ ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.

ಇಸ್ರೋದಿಂದ ವಾಣಿಜ್ಯ ಉಡಾವಣೆಗಳನ್ನು ನಡೆಸುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಈ ಒಪ್ಪಂದ ಮಾಡಿಕೊಂಡಿದೆ. ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

Advertisement

ಏನಿದು ಜಿಸ್ಯಾಟ್-20 ಉಪಗ್ರಹ?: ಪ್ರಪಂಚದಾದ್ಯಂತ ಉಪಗ್ರಹ ಆಧಾರಿತ ಇಂಟರ್ನೆಟ್ ವ್ಯವಸ್ಥೆ ಜನಪ್ರಿಯವಾಗುತ್ತಿದೆ. ಈ ಹೊತ್ತಿನಲ್ಲಿ ಭಾರತದ ಎಲ್ಲಾ ಪ್ರದೇಶಗಳಿಗೂ ಇಂಟರ್‍ನೆಟ್ ಸೌಲಭ್ಯ ತಲುಪುವಂತೆ ಮಾಡಲು ಇಸ್ರೋ ತಯಾರಿಸಿದ ಸಂಪರ್ಕ ಉಪಗ್ರಹವೇ ಜಿಸ್ಯಾಟ್-20. ಇದು ಸೆಕೆಂಡಿಗೆ 48 ಜಿಬಿ ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಲಿದೆ.

India’s proud science organization ISRO continues to make achievements one after the other after undertaking Chandrayana-3. Now, ISRO has signed an agreement to use Falcon-9 rocket of SpaceX for the first time for the launch of India’s communication satellite GSAT-20 Satellite.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-08-2025 | ಆ.6 ರಂದು ಕೆಲವು ಕಡೆ ಮಳೆ | ಆ.14 ನಂತರ ಹವಾಮಾನ ಹೇಗಿರಬಹುದು..?

ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…

5 hours ago

700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

ದ ರೂರಲ್‌ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…

11 hours ago

ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |

ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…

11 hours ago

ವಿಶ್ವದಲ್ಲಿ ಅಡಿಕೆ ಕೃಷಿ ಹೇಗಿದೆ..? ಭಾರತದಲ್ಲಿ ಅಡಿಕೆ ಆಮದು ಎಷ್ಟು..?

ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…

12 hours ago

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…

12 hours ago

ಕೃಷಿಯಲ್ಲಿ ಮೀಥೇನ್ ಕಡಿತದ ಗುರಿ | ವಿಯೆಟ್ನಾಂನಲ್ಲಿ ವಿಶೇಷ ಮಾರ್ಗಸೂಚಿ

ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ  ಹೊರಸೂಸುವ ಮೀಥೇನ್ ಅನ್ನು 30% ರಷ್ಟು…

21 hours ago