ಭಾರತೀಯ ಗಗನಯಾನಿಗಳನ್ನು ನಭಕ್ಕೆ ರವಾನಿಸಿ ಅಂತರಿಕ್ಷಯಾನ ಕೈಗೊಳ್ಳುವ ಯೋಜನೆ ಗಗನಯಾನಕ್ಕೆ ಇಸ್ರೋ ಸಂಸ್ಥೆ ಕಡೆಯ ಹಂತದ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಇಸ್ಟ್ರ್ಯಾಕ್ ವಿಜ್ಞಾನಿ ಶ್ರೀನಾಥ್ ರತ್ನಕುಮಾರ್ ತಿಳಿಸಿದ್ದಾರೆ. ಗಗನಯಾನ ಯೋಜನೆ ಮೂಲಕ ಭಾರತ ಅಂತರಿಕ್ಷದಲ್ಲಿ ತನ್ನದೇ ಬಾಹ್ಯಾಕಾಶ ಕೇಂದ್ರ ಸ್ಥಾಪಿಸಲು ನೆರವಾಗಲಿದೆ. ಗಗನಯಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಇದಾಗಲಿದೆ ಎಂದು ಅವರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…