Advertisement
MIRROR FOCUS

2025 ರ ಜನವರಿಯಲ್ಲಿ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ

Share

2025 ರ ಜನವರಿಯಲ್ಲಿ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ ನಡೆಸಿದೆ. ಬೆಂಗಳೂರಿನ ನಡೆಯುತ್ತಿರುವ ಟೆಕ್ ಸಮ್ಮಿಟ್ 2024 ರಲ್ಲಿ ಮಾತನಾಡಿದ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಡಾ.ಎಸ್.ಪಿ.ಸೋಮನಾಥ್ ಮಾನವ ಸಹಿತ ಗಗನಯಾನ ಕಾರ್ಯ ಪ್ರಗತಿಯಲ್ಲಿದ್ದು2025 ಜನವರಿ ವೇಳೆಗೆ ಎಲ್‌ವಿಎಂ 3 ರಾಕೆಟ್ ಅನ್ನು ಉಡಾವಣೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.  2026 ರ ವೇಳೆಗೆ ಮಾನಸಹಿತ ಬಾಹ್ಯಾಕಾಶಯಾನ 2028 ಕ್ಕೆ ಭಾರತದ್ದೇ ಒಂದು ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸುವುದು, 2040 ರೊಳಗೆ ಚಂದ್ರನಲ್ಲಿ ಮನುಷ್ಯನನ್ನು ಇಳಿಸುವುದು ಸೇರಿದಂತೆ ಹಲವು ವಿಷಯಗಳನ್ನು ಅವರು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

16 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

17 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

17 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago