2025 ರ ಜನವರಿಯಲ್ಲಿ ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ಧತೆ ನಡೆಸಿದೆ. ಬೆಂಗಳೂರಿನ ನಡೆಯುತ್ತಿರುವ ಟೆಕ್ ಸಮ್ಮಿಟ್ 2024 ರಲ್ಲಿ ಮಾತನಾಡಿದ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಡಾ.ಎಸ್.ಪಿ.ಸೋಮನಾಥ್ ಮಾನವ ಸಹಿತ ಗಗನಯಾನ ಕಾರ್ಯ ಪ್ರಗತಿಯಲ್ಲಿದ್ದು2025 ಜನವರಿ ವೇಳೆಗೆ ಎಲ್ವಿಎಂ 3 ರಾಕೆಟ್ ಅನ್ನು ಉಡಾವಣೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು. 2026 ರ ವೇಳೆಗೆ ಮಾನಸಹಿತ ಬಾಹ್ಯಾಕಾಶಯಾನ 2028 ಕ್ಕೆ ಭಾರತದ್ದೇ ಒಂದು ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸುವುದು, 2040 ರೊಳಗೆ ಚಂದ್ರನಲ್ಲಿ ಮನುಷ್ಯನನ್ನು ಇಳಿಸುವುದು ಸೇರಿದಂತೆ ಹಲವು ವಿಷಯಗಳನ್ನು ಅವರು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…