ಭಾರತೀಯರ ಮಹತ್ವಾಕಾಂಶೆಯ ಯೋಜನೆ, ವಿಶ್ವದ ಕುತೂಹಲಕ್ಕೆ ಕಾರಣವಾಗಿದ್ದ ಚಂದ್ರಯಾನ – #Chandrayaan ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಚಂದ್ರಲೋಕವನ್ನು ಸೇರಿದ ಬಾಹಾಕಾಶ್ಯ ನೌಕೆ ಈಗ ಹೇಗಿದೆ..? ಎಲ್ಲಿಗೆವರೆಗೆ ತಲುಪಿದೆ.? ಯಾವ ಸ್ಟೇಟಸ್ನಲ್ಲಿದೆ ಅನ್ನೋದನ್ನು ಈಗ ಇಸ್ರೋ#ISRO ವಿಜ್ಞಾನಿಗಳು ತಿಳಿಸಿದ್ದಾರೆ. ಭೂಮಿಯಿಂದ ಚಂದ್ರನತ್ತ ಹಾರಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಉತ್ತಮವಾಗಿದೆ ಎಂದು ಇಸ್ರೋ ಹೇಳಿದೆ.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…