Advertisement
ವಿಜ್ಞಾನ

#Chandrayaan3| ಚಂದ್ರನೂರಿಗೆ ಸಾಗಿದ್ದ ಚಂದ್ರಯಾನ-3 ಏನು ಮಾಡುತ್ತಿದೆ..? | ಬಾಹ್ಯಾಕಾಶ ನೌಕೆ ಬಗ್ಗೆ ಮಾಹಿತಿ ನೀಡಿದ ಇಸ್ರೋ

Share

ಭಾರತೀಯರ ಮಹತ್ವಾಕಾಂಶೆಯ ಯೋಜನೆ, ವಿಶ್ವದ ಕುತೂಹಲಕ್ಕೆ ಕಾರಣವಾಗಿದ್ದ  ಚಂದ್ರಯಾನ – #Chandrayaan ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ. ಚಂದ್ರಲೋಕವನ್ನು ಸೇರಿದ ಬಾಹಾಕಾಶ್ಯ ನೌಕೆ ಈಗ ಹೇಗಿದೆ..? ಎಲ್ಲಿಗೆವರೆಗೆ ತಲುಪಿದೆ.? ಯಾವ ಸ್ಟೇಟಸ್ನಲ್ಲಿದೆ ಅನ್ನೋದನ್ನು ಈಗ ಇಸ್ರೋ#ISRO ವಿಜ್ಞಾನಿಗಳು ತಿಳಿಸಿದ್ದಾರೆ. ಭೂಮಿಯಿಂದ ಚಂದ್ರನತ್ತ ಹಾರಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಉತ್ತಮವಾಗಿದೆ ಎಂದು ಇಸ್ರೋ ಹೇಳಿದೆ.

ಈ ಸಂಬಂಧ ಶನಿವಾರ ಟ್ವೀಟ್ ಮಾಡಿರುವ ಇಸ್ರೋ, ಶುಕ್ರವಾರ ಚಂದ್ರನೆಡೆ ತೆರಳಿರುವ ಬಾಹ್ಯಾಕಾಶ ನೌಕೆಯು ಸುರಕ್ಷಿತವಾಗಿದೆ. ಬೆಂಗಳೂರಿನಲ್ಲಿರುವ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‍ವರ್ಕ್#ISTRACನಲ್ಲಿ ಚಂದ್ರಯಾನ-3 ಗಗನನೌಕೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ. ಬಾಹ್ಯಾಕಾಶ ನೌಕೆಯು ಈಗ 41,762 ಕಿ.ಮೀ x 173 ಕಿ.ಮೀ ಕಕ್ಷೆಯಲ್ಲಿದೆ ಎಂದು ಮಾಹಿತಿ ನೀಡಿದೆ.
ಶುಕ್ರವಾರ ಆಂಧ್ರಪ್ರದೇಶದ #Andhrapradesh ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಶುಭಶುಕ್ರವಾರದಂದು ಜಿಎಸ್‍ಎಲ್‍ವಿ ಮಾರ್ಕ್ 3 ಹೆವಿ ಲಿಫ್ಟ್ ಉಡಾವಣಾ ವಾಹನದಿಂದ ಉಪಗ್ರಹವು ಮಧ್ಯಾಹ್ನ 2.35ಕ್ಕೆ ನಭಕ್ಕೆ ಚಿಮ್ಮಿತ್ತು.
ಗಗನನೌಕೆಯು ಭೂಮಿಯಿಂದ ಚಂದ್ರನೆಡೆಗೆ ತಲುಪಲು ಸುಮಾರು 40 ದಿನ ತೆಗೆದುಕೊಳ್ಳುತ್ತದೆ. ಆಗಸ್ಟ್ 23 ರಂದು ಚಂದ್ರನಲ್ಲಿ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ. ಲ್ಯಾಂಡಿಂಗ್ ನಂತರ ಇದು ಒಂದು ಚಂದ್ರನ ದಿನಕ್ಕೆ ಕಾರ್ಯನಿರ್ವಹಿಸುತ್ತದೆ. ಅಂದರೆ ಸರಿಸುಮಾರು 14 ಭೂಮಿಯ ದಿನಗಳು. ಚಂದ್ರನ ಮೇಲಿನ ಒಂದು ದಿನವು ಭೂಮಿಯ ಮೇಲಿನ 14 ದಿನಗಳಿಗೆ ಸಮಾನವಾಗಿರುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

22 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago