Advertisement
ರಾಷ್ಟ್ರೀಯ

2022 ರ ಮೊದಲ ಮಿಷನ್ ಉಡಾವಣೆಗೆ ಕ್ಷಣಗಣನೆ |

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಡೆಸಲಿರುವ 2022 ರ ಮೊದಲ ಉಡಾವಣೆಗೆ ಇನ್ನು ಕೆಲವೇ ತಾಸುಗಳು ಬಾಕಿ ಇದೆ. ಇಸ್ರೋ ನಾಳೆ ಮುಂಜಾನೆ 5.59 ಗಂಟೆಗೆ ಈ ವರ್ಷದ ಮೊದಲ ಭೂ ವೀಕ್ಷಣಾ ಉಪಗ್ರಹ-04 ನ್ನು ಉಡಾವಣೆ ಮಾಡಲಿದೆ.

ಶ್ರೀ ಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡ್ಡಯನ ನೆಲೆಯಿಂದ ಈ ಉಡಾವಣೆ ನಡೆಯಲಿದ್ದು, ಇಒಎಸ್-04 ಉಪಗ್ರಹವನ್ನು ಪೋಲಾರ್ ಉಪಗ್ರಹ ಉಡಾವಣಾ ವಾಹಕ ಹೊತ್ತೊಯ್ಯಲಿದೆ. ನಾಳೆ ಉಡ್ಡಯನಗೊಳ್ಳುವ ಇಒಎಸ್-04 ಭೂ ವೀಕ್ಷಣಾ ಉಪಗ್ರಹ 1710 ಕೆಜಿ ತೂಕವಿದ್ದು, ಇದನ್ನು ಪಿಎಸ್‌ಎಲ್‌ವಿ ಸಿ 52 ವಾಹಕವು 529 ಕಿಮೀ ಕಕ್ಷೆಯ ಸೂರ್ಯ-ಸಿಂಕ್ರೊನಸ್ ಧ್ರುವೀಯ ಕಕ್ಷೆಗೆ ಸೇರಿಸುತ್ತದೆ.

ಇಒಎಸ್-04 ಉಪಗ್ರಹದೊಂದಿಗೆ ಉಡಾವಣೆಗೊಳ್ಳಲಿರುವ ಇನ್ನೆರಡು ಉಪಗ್ರಹಗಳು INSPIREsat-1 (IS-1)  ಮತ್ತುINS-2TD.ಇವೆರಡೂ ಕೂಡ ಬೇರೆಬೇರೆ ಇನ್‌ಸ್ಟಿಟ್ಯೂಶನ್‌ಗಳ ವಿದ್ಯಾರ್ಥಿಗಳಿಂದ ನಿರ್ಮಿವಾದ ಉಪಗ್ರಹಗಳಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

7 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

15 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

16 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

17 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago