Advertisement
ರಾಷ್ಟ್ರೀಯ

2022 ರ ಮೊದಲ ಮಿಷನ್ ಉಡಾವಣೆಗೆ ಕ್ಷಣಗಣನೆ |

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಡೆಸಲಿರುವ 2022 ರ ಮೊದಲ ಉಡಾವಣೆಗೆ ಇನ್ನು ಕೆಲವೇ ತಾಸುಗಳು ಬಾಕಿ ಇದೆ. ಇಸ್ರೋ ನಾಳೆ ಮುಂಜಾನೆ 5.59 ಗಂಟೆಗೆ ಈ ವರ್ಷದ ಮೊದಲ ಭೂ ವೀಕ್ಷಣಾ ಉಪಗ್ರಹ-04 ನ್ನು ಉಡಾವಣೆ ಮಾಡಲಿದೆ.

ಶ್ರೀ ಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡ್ಡಯನ ನೆಲೆಯಿಂದ ಈ ಉಡಾವಣೆ ನಡೆಯಲಿದ್ದು, ಇಒಎಸ್-04 ಉಪಗ್ರಹವನ್ನು ಪೋಲಾರ್ ಉಪಗ್ರಹ ಉಡಾವಣಾ ವಾಹಕ ಹೊತ್ತೊಯ್ಯಲಿದೆ. ನಾಳೆ ಉಡ್ಡಯನಗೊಳ್ಳುವ ಇಒಎಸ್-04 ಭೂ ವೀಕ್ಷಣಾ ಉಪಗ್ರಹ 1710 ಕೆಜಿ ತೂಕವಿದ್ದು, ಇದನ್ನು ಪಿಎಸ್‌ಎಲ್‌ವಿ ಸಿ 52 ವಾಹಕವು 529 ಕಿಮೀ ಕಕ್ಷೆಯ ಸೂರ್ಯ-ಸಿಂಕ್ರೊನಸ್ ಧ್ರುವೀಯ ಕಕ್ಷೆಗೆ ಸೇರಿಸುತ್ತದೆ.

ಇಒಎಸ್-04 ಉಪಗ್ರಹದೊಂದಿಗೆ ಉಡಾವಣೆಗೊಳ್ಳಲಿರುವ ಇನ್ನೆರಡು ಉಪಗ್ರಹಗಳು INSPIREsat-1 (IS-1)  ಮತ್ತುINS-2TD.ಇವೆರಡೂ ಕೂಡ ಬೇರೆಬೇರೆ ಇನ್‌ಸ್ಟಿಟ್ಯೂಶನ್‌ಗಳ ವಿದ್ಯಾರ್ಥಿಗಳಿಂದ ನಿರ್ಮಿವಾದ ಉಪಗ್ರಹಗಳಾಗಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

11 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

18 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

18 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago