Advertisement
ರಾಷ್ಟ್ರೀಯ

2022 ರ ಮೊದಲ ಮಿಷನ್ ಉಡಾವಣೆಗೆ ಕ್ಷಣಗಣನೆ |

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಡೆಸಲಿರುವ 2022 ರ ಮೊದಲ ಉಡಾವಣೆಗೆ ಇನ್ನು ಕೆಲವೇ ತಾಸುಗಳು ಬಾಕಿ ಇದೆ. ಇಸ್ರೋ ನಾಳೆ ಮುಂಜಾನೆ 5.59 ಗಂಟೆಗೆ ಈ ವರ್ಷದ ಮೊದಲ ಭೂ ವೀಕ್ಷಣಾ ಉಪಗ್ರಹ-04 ನ್ನು ಉಡಾವಣೆ ಮಾಡಲಿದೆ.

ಶ್ರೀ ಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡ್ಡಯನ ನೆಲೆಯಿಂದ ಈ ಉಡಾವಣೆ ನಡೆಯಲಿದ್ದು, ಇಒಎಸ್-04 ಉಪಗ್ರಹವನ್ನು ಪೋಲಾರ್ ಉಪಗ್ರಹ ಉಡಾವಣಾ ವಾಹಕ ಹೊತ್ತೊಯ್ಯಲಿದೆ. ನಾಳೆ ಉಡ್ಡಯನಗೊಳ್ಳುವ ಇಒಎಸ್-04 ಭೂ ವೀಕ್ಷಣಾ ಉಪಗ್ರಹ 1710 ಕೆಜಿ ತೂಕವಿದ್ದು, ಇದನ್ನು ಪಿಎಸ್‌ಎಲ್‌ವಿ ಸಿ 52 ವಾಹಕವು 529 ಕಿಮೀ ಕಕ್ಷೆಯ ಸೂರ್ಯ-ಸಿಂಕ್ರೊನಸ್ ಧ್ರುವೀಯ ಕಕ್ಷೆಗೆ ಸೇರಿಸುತ್ತದೆ.

ಇಒಎಸ್-04 ಉಪಗ್ರಹದೊಂದಿಗೆ ಉಡಾವಣೆಗೊಳ್ಳಲಿರುವ ಇನ್ನೆರಡು ಉಪಗ್ರಹಗಳು INSPIREsat-1 (IS-1)  ಮತ್ತುINS-2TD.ಇವೆರಡೂ ಕೂಡ ಬೇರೆಬೇರೆ ಇನ್‌ಸ್ಟಿಟ್ಯೂಶನ್‌ಗಳ ವಿದ್ಯಾರ್ಥಿಗಳಿಂದ ನಿರ್ಮಿವಾದ ಉಪಗ್ರಹಗಳಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

6 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

22 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago