ಮಾನವರಹಿತ ಗಗನಯಾನ ಉಡಾವಣೆಯ ಕಾರ್ಯ ಶೇಕಡ 90 ರಷ್ಟು ಪೂರ್ಣಗೊಂಡಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಹಾರಾಟ ಮಿಷನ್ ಜಿ-1 ಡಿಸೆಂಬರ್ ಮೊದಲ ವಾರದಲ್ಲಿ ಉಡಾವಣೆಗೆ ಸಜ್ಜಾಗಿದೆ ಎಂದು ಹೇಳಿದ್ದಾರೆ. ಎಸ್ಕೇಪ್ ಸಿಸ್ಟಮ್, ಪ್ಯಾರಾಚೂಟ್ ಮಾಡ್ಯೂಲ್, ಸಂವಹನ ವ್ಯವಸ್ಥೆಗಳು ಮತ್ತು ಇತರ ವ್ಯವಸ್ಥೆಗಳೊಂದಿಗೆ ಕ್ರ್ಯೂ ಮಾಡಲ್ ಪರೀಕ್ಷೆಗಳು ಯಶಸ್ವಿಯಾಗಿದ್ದು, ವ್ಯೋಮಮಿತ್ರ ಹ್ಯುಮನಾಯ್ಡ್ ಡಿಸೆಂಬರ್ನಲ್ಲಿ ಭೂಮಿಯ ಕೆಳಕಕ್ಷೆಗೆ ಹಾರಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಮಾನವಸಹಿತ ಗಗನಯಾನದಲ್ಲಿ ಮೂವರು ಭಾರತೀಯ ಗಗನಯಾತ್ರಿಗಳು 2027ಕ್ಕೆ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…