ಮಾನವರಹಿತ ಗಗನಯಾನ ಉಡಾವಣೆಯ ಕಾರ್ಯ ಶೇಕಡ 90 ರಷ್ಟು ಪೂರ್ಣಗೊಂಡಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಹಾರಾಟ ಮಿಷನ್ ಜಿ-1 ಡಿಸೆಂಬರ್ ಮೊದಲ ವಾರದಲ್ಲಿ ಉಡಾವಣೆಗೆ ಸಜ್ಜಾಗಿದೆ ಎಂದು ಹೇಳಿದ್ದಾರೆ. ಎಸ್ಕೇಪ್ ಸಿಸ್ಟಮ್, ಪ್ಯಾರಾಚೂಟ್ ಮಾಡ್ಯೂಲ್, ಸಂವಹನ ವ್ಯವಸ್ಥೆಗಳು ಮತ್ತು ಇತರ ವ್ಯವಸ್ಥೆಗಳೊಂದಿಗೆ ಕ್ರ್ಯೂ ಮಾಡಲ್ ಪರೀಕ್ಷೆಗಳು ಯಶಸ್ವಿಯಾಗಿದ್ದು, ವ್ಯೋಮಮಿತ್ರ ಹ್ಯುಮನಾಯ್ಡ್ ಡಿಸೆಂಬರ್ನಲ್ಲಿ ಭೂಮಿಯ ಕೆಳಕಕ್ಷೆಗೆ ಹಾರಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಮಾನವಸಹಿತ ಗಗನಯಾನದಲ್ಲಿ ಮೂವರು ಭಾರತೀಯ ಗಗನಯಾತ್ರಿಗಳು 2027ಕ್ಕೆ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದ್ದಾರೆ ಎಂದು ತಿಳಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…