ಆದಾಯ ತೆರಿಗೆ ಇಲಾಖೆಯು ಬ್ರಿಟಿಷ್ ಬ್ರಾಡ್ಕಾಸ್ಟಿಂಗ್ ಸರ್ವೀಸ್ (ಬಿಬಿಸಿ) ದೆಹಲಿ ಕಚೇರಿ ಮೇಲೆ ದಾಳಿ ನಡೆಸಿದೆ. ಲಂಡನ್ ಮೂಲದ ಕಂಪನಿಯ ಮೇಲೆ ಕಚೇರಿ ಏಕೆ ದಾಳಿ ಮಾಡಿದೆ ಎಂಬುದು ಸ್ಪಷ್ಟವಾಗಿಲ್ಲ. ಮೂಲಗಳ ಪ್ರಕಾರ ಉದ್ಯೋಗಿಗಳ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ನೌಕರರು ಕೂಡ ಕಚೇರಿ ಬಿಟ್ಟು ಬೇಗ ಮನೆಗೆ ತೆರಳುವಂತೆ ತಿಳಿಸಲಾಗಿದೆ.
ಬೆಳಿಗ್ಗೆ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ 100 ಕ್ಕೂ ಹೆಚ್ಚು ಉದ್ಯೋಗಿಗಳನ್ನು ದೆಹಲಿ ಬ್ಯೂರೋ ಕಚೇರಿಯಲ್ಲಿ ತಡೆಹಿಡಿಯಲಾಗಿದೆ. ಅವರಲ್ಲಿ ಹೆಚ್ಚಿನವರು ಸಂಪಾದಕೀಯ ವಿಭಾಗಕ್ಕೆ ಸೇರಿದವರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…