ನವೆಂಬರ್ 17 ರಿಂದ ಮತ್ತೆ ಮಳೆ ಆರಂಭ

November 15, 2025
11:21 AM

ಕರ್ನಾಟಕದ ವಿವಿಧ ಜಿಲ್ಲೆಗಳೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇನ್ನೊಂದು ವಾರ ಮಳೆ ಆಗಲಿದೆ. ಹಾಗೂ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ವರದಿ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಸ್ತುತ ಮೋಡಕವಿದ ವಾತಾವರಣವು ಆವರಿಸಿದ್ದು, ಬೆಳಗಿನ ಜಾವ ಮತ್ತು ಸಂಜೆಯ ಸಮಯದಲ್ಲಿ ಚಳಿಯ ಅನುಭವ ಸಾಮಾನ್ಯವಾಗಿದೆ. ಈ ವಾತಾವರಣವು ಮುಂಬರುವ ಮಳೆ ಬರುವ ಸಾಧ್ಯತೆಯಾಗಿದೆ. ನವೆಂಬರ್ 17ರಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ನವೆಂಬರ್ ಮಧ್ಯಭಾಗವು ಸಾಮಾನ್ಯವಾಗಿ ಚಳಿಗಾಲದ ಆರಂಭವನ್ನು ಸೂಚಿಸುತ್ತದೆ. ಮಳೆಯ ಮುನ್ಸೂಚನೆಯು ತಾಪಮಾನದಲ್ಲಿ ಮತ್ತಷ್ಟು ಇಳಿಕೆಗೆ ಕಾರಣವಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror