ಕರ್ನಾಟಕದ ವಿವಿಧ ಜಿಲ್ಲೆಗಳೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇನ್ನೊಂದು ವಾರ ಮಳೆ ಆಗಲಿದೆ. ಹಾಗೂ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ವರದಿ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಸ್ತುತ ಮೋಡಕವಿದ ವಾತಾವರಣವು ಆವರಿಸಿದ್ದು, ಬೆಳಗಿನ ಜಾವ ಮತ್ತು ಸಂಜೆಯ ಸಮಯದಲ್ಲಿ ಚಳಿಯ ಅನುಭವ ಸಾಮಾನ್ಯವಾಗಿದೆ. ಈ ವಾತಾವರಣವು ಮುಂಬರುವ ಮಳೆ ಬರುವ ಸಾಧ್ಯತೆಯಾಗಿದೆ. ನವೆಂಬರ್ 17ರಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ನವೆಂಬರ್ ಮಧ್ಯಭಾಗವು ಸಾಮಾನ್ಯವಾಗಿ ಚಳಿಗಾಲದ ಆರಂಭವನ್ನು ಸೂಚಿಸುತ್ತದೆ. ಮಳೆಯ ಮುನ್ಸೂಚನೆಯು ತಾಪಮಾನದಲ್ಲಿ ಮತ್ತಷ್ಟು ಇಳಿಕೆಗೆ ಕಾರಣವಾಗಬಹುದು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…