Advertisement
ಸುದ್ದಿಗಳು

ನವೆಂಬರ್ 17 ರಿಂದ ಮತ್ತೆ ಮಳೆ ಆರಂಭ

Share

ಕರ್ನಾಟಕದ ವಿವಿಧ ಜಿಲ್ಲೆಗಳೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇನ್ನೊಂದು ವಾರ ಮಳೆ ಆಗಲಿದೆ. ಹಾಗೂ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ವರದಿ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಸ್ತುತ ಮೋಡಕವಿದ ವಾತಾವರಣವು ಆವರಿಸಿದ್ದು, ಬೆಳಗಿನ ಜಾವ ಮತ್ತು ಸಂಜೆಯ ಸಮಯದಲ್ಲಿ ಚಳಿಯ ಅನುಭವ ಸಾಮಾನ್ಯವಾಗಿದೆ. ಈ ವಾತಾವರಣವು ಮುಂಬರುವ ಮಳೆ ಬರುವ ಸಾಧ್ಯತೆಯಾಗಿದೆ. ನವೆಂಬರ್ 17ರಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ನವೆಂಬರ್ ಮಧ್ಯಭಾಗವು ಸಾಮಾನ್ಯವಾಗಿ ಚಳಿಗಾಲದ ಆರಂಭವನ್ನು ಸೂಚಿಸುತ್ತದೆ. ಮಳೆಯ ಮುನ್ಸೂಚನೆಯು ತಾಪಮಾನದಲ್ಲಿ ಮತ್ತಷ್ಟು ಇಳಿಕೆಗೆ ಕಾರಣವಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ

ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…

9 minutes ago

ಮಿಜೋರಾಂ ಅಭಿವೃದ್ಧಿಗೆ ₹339 ಕೋಟಿ ಹೂಡಿಕೆ – ಕೃಷಿ, ಪ್ರವಾಸೋದ್ಯಮ, ರಸ್ತೆ ಸಂಪರ್ಕಕ್ಕೆ ಉತ್ತೇಜನ

ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…

15 minutes ago

ದೇಶವ್ಯಾಪಿ ಗೋಹತ್ಯೆ ನಿಷೇಧ ಅಥವಾ ‘ರಾಷ್ಟ್ರೀಯ ಪ್ರಾಣಿ’ ಸ್ಥಾನಮಾನಕ್ಕೆ ಪ್ರಸ್ತಾವನೆ ಇಲ್ಲ

ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…

20 minutes ago

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ..! – ರೋಗ ನಿರೋಧಕ ತಳಿಗಳೇ ಭವಿಷ್ಯದ ಆಶಾಕಿರಣ

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…

8 hours ago

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

15 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

24 hours ago