ಕರ್ನಾಟಕದ ವಿವಿಧ ಜಿಲ್ಲೆಗಳೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಇನ್ನೊಂದು ವಾರ ಮಳೆ ಆಗಲಿದೆ. ಹಾಗೂ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ವರದಿ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರಸ್ತುತ ಮೋಡಕವಿದ ವಾತಾವರಣವು ಆವರಿಸಿದ್ದು, ಬೆಳಗಿನ ಜಾವ ಮತ್ತು ಸಂಜೆಯ ಸಮಯದಲ್ಲಿ ಚಳಿಯ ಅನುಭವ ಸಾಮಾನ್ಯವಾಗಿದೆ. ಈ ವಾತಾವರಣವು ಮುಂಬರುವ ಮಳೆ ಬರುವ ಸಾಧ್ಯತೆಯಾಗಿದೆ. ನವೆಂಬರ್ 17ರಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ನವೆಂಬರ್ ಮಧ್ಯಭಾಗವು ಸಾಮಾನ್ಯವಾಗಿ ಚಳಿಗಾಲದ ಆರಂಭವನ್ನು ಸೂಚಿಸುತ್ತದೆ. ಮಳೆಯ ಮುನ್ಸೂಚನೆಯು ತಾಪಮಾನದಲ್ಲಿ ಮತ್ತಷ್ಟು ಇಳಿಕೆಗೆ ಕಾರಣವಾಗಬಹುದು.
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…
ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…