ರಾಜ್ಯದ ವಿವಿದೆಡೆ ಇಂದಿನಿಂದ ಐದು ದಿನ ಮಳೆ |

April 14, 2023
10:53 AM

ತಾಪಮಾನ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಭೂಮಿ‌ ವಿಪರೀತ ಬಿಸಿಯಾಗಿದೆ. ಜಿಲ್ಲೆಯ ಕೆಲವೆಡೆ ಸಂಜೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ, ಮಧ್ಯಾಹ್ನದ ಹೊತ್ತಿಗೆ ಬಹುತೇಕ ಕಡೆ ತಾಪಮಾನ 38-40 ಡಿಗ್ರಿಗೆ ಏರಿಕೆಯಾಗಿದೆ. ಜನತೆ ಮಳೆಗಾಗಿ ಪರಿತಪಿಸುತ್ತಿದ್ದಾರೆ.

Advertisement

ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಇಂದಿನಿಂದ ಐದು ದಿನಗಳ ಕಾಲ ಸಾಧಾರಣ ಮಳೆ ಸುರಿಯಲಿದೆ. ಏ.18ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದ್ದು ಉತ್ತರ ಕರ್ನಾಟಕ ಪ್ರದೇಶಗಳಾದ ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ ಹಾಗೂ ವಿಜಯಪುರದಲ್ಲಿ ಏ.15ರಿಂದ 18ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ
August 17, 2025
2:33 PM
by: ಸಾಯಿಶೇಖರ್ ಕರಿಕಳ
ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ
August 17, 2025
6:52 AM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ, ಮಲೆನಾಡು ಭಾರೀ ಮಳೆ ಸಂಭವ | ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
August 17, 2025
6:49 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?
August 16, 2025
3:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group