ತಾಪಮಾನ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಭೂಮಿ ವಿಪರೀತ ಬಿಸಿಯಾಗಿದೆ. ಜಿಲ್ಲೆಯ ಕೆಲವೆಡೆ ಸಂಜೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ, ಮಧ್ಯಾಹ್ನದ ಹೊತ್ತಿಗೆ ಬಹುತೇಕ ಕಡೆ ತಾಪಮಾನ 38-40 ಡಿಗ್ರಿಗೆ ಏರಿಕೆಯಾಗಿದೆ. ಜನತೆ ಮಳೆಗಾಗಿ ಪರಿತಪಿಸುತ್ತಿದ್ದಾರೆ.
ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಇಂದಿನಿಂದ ಐದು ದಿನಗಳ ಕಾಲ ಸಾಧಾರಣ ಮಳೆ ಸುರಿಯಲಿದೆ. ಏ.18ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದ್ದು ಉತ್ತರ ಕರ್ನಾಟಕ ಪ್ರದೇಶಗಳಾದ ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ ಹಾಗೂ ವಿಜಯಪುರದಲ್ಲಿ ಏ.15ರಿಂದ 18ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…