ತಾಪಮಾನ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಭೂಮಿ ವಿಪರೀತ ಬಿಸಿಯಾಗಿದೆ. ಜಿಲ್ಲೆಯ ಕೆಲವೆಡೆ ಸಂಜೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ, ಮಧ್ಯಾಹ್ನದ ಹೊತ್ತಿಗೆ ಬಹುತೇಕ ಕಡೆ ತಾಪಮಾನ 38-40 ಡಿಗ್ರಿಗೆ ಏರಿಕೆಯಾಗಿದೆ. ಜನತೆ ಮಳೆಗಾಗಿ ಪರಿತಪಿಸುತ್ತಿದ್ದಾರೆ.
ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಇಂದಿನಿಂದ ಐದು ದಿನಗಳ ಕಾಲ ಸಾಧಾರಣ ಮಳೆ ಸುರಿಯಲಿದೆ. ಏ.18ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದ್ದು ಉತ್ತರ ಕರ್ನಾಟಕ ಪ್ರದೇಶಗಳಾದ ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ ಹಾಗೂ ವಿಜಯಪುರದಲ್ಲಿ ಏ.15ರಿಂದ 18ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…