ಸುದ್ದಿಗಳು

ಮೊದಲ ಐವಿಎಫ್ ಪುಂಗನೂರು ತಳಿಯ ಕರು ಜನನ | ಸ್ಥಳೀಯ ಜಾನುವಾರುಗಳ ರಕ್ಷಣೆಯತ್ತ ಚಿತ್ತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಪಂಚದ ಅತ್ಯಂತ ಕಿರಿದಾದ ಜಾನುವಾರುಗಳು ಪೈಕಿ ಪುಂಗನೂರು ತಳಿಯು ಇಡೀ ದೇಶದಲ್ಲಿ 500 ಕ್ಕಿಂತ ಕಡಿಮೆ ಹಸುಗಳಿವೆ. 2022 ರಲ್ಲಿ ಈ ತಳಿಗೆ ಗೌರವ ತಂದಿತು. ಭಾರತದ ಮೊದಲ ಐವಿಎಫ್  ಪುಂಗನೂರ್ ಕರು ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಜನಿಸಿದೆ ಎಂದು ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಪ್ರಕಟಿಸಿದೆ.

Advertisement
Advertisement

ಮೀನುಗಾರಿಕೆ ಮತ್ತು ಹೈನುಗಾರಿಕೆ ಸಚಿವಾಲಯದ ಅಡಿಯಲ್ಲಿ, ಸ್ಥಳಿಯ ಜಾನುವಾರುಗಳನ್ನು ಸಂರಕ್ಷಿಸುವ ಉದ್ದೇಶದಿಂದ ರಾಷ್ಟ್ರೀಯ ಡೈರಿ ಉತ್ಪಾದನೆಗೆ ಗಮನಾರ್ಹ ಉತ್ತೇಜನವನ್ನು ಹಾಗೂ ಸಾಮರ್ಥ್ಯವನ್ನು ಎತ್ತಿಹಿಡಿಯುವ ಯೋಜನೆಯನ್ನು ಪ್ರಾರಂಭಿಸಿದೆ. ಸ್ಥಳಿಯ ಜಾನುವಾರುಗಳ ಹಾಲು ರೋಗ ನಿರೋಧಕ ಗುಣ ಹೊಂದಿದ್ದು ಹೆಚ್ಚಿನ ಪೌಷ್ಠಿಕಾಂಶವನ್ನು ಹೊಂದಿರುತ್ತದೆ ಎಂದು ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಭಾರತದ ಮೊದಲ ಬನ್ನಿ ಎಮ್ಮೆ, ಐವಿಎಫ್ ಕರು ಗುಜರಾತ್‌ನ ಸೋಮನಾಥ್ ಜಿಲ್ಲೆಯಲ್ಲಿ ಜನಿಸಿದರೆ, ರಾಜಸ್ಥಾನದ ಸೂರತ್‌ಗಢದಲ್ಲಿ ಐವಿಎಫ್ ತಂತ್ರಜ್ಞಾನದ ಮೂಲಕ ಮೊದಲ ಹೆಣ್ಣು ಕರು ಜನನವನ್ನು ಆಗಿದೆ.

ಅನೇಕ ಕಾರಣಗಳಿಗಾಗಿ, ಕಳೆದ ಹಲವಾರು ದಶಕಗಳಲ್ಲಿ ಭಾರತವು ಸ್ಥಳಿಯ ಜಾನುವಾರುಗಳ ಕುಸಿತವನ್ನು ಕಂಡಿದೆ. ಈಗ ಪಶುಸಂಗೋಪನಾ ಇಲಾಖೆಯು ಸ್ಥಳಿಯ, ಅಪರೂಪದ ಗೋವುಗಳನ್ನು ಸಂರಕ್ಷಿಸಲು ಜಾನುವಾರುಗಳಿಗೆ ಐವಿಎಫ್ ಬಳಕೆಯನ್ನು ಉತ್ತೇಜಿಸುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

5 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

9 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

11 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

11 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

11 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

13 hours ago