Advertisement
ಸುದ್ದಿಗಳು

ಮೊದಲ ಐವಿಎಫ್ ಪುಂಗನೂರು ತಳಿಯ ಕರು ಜನನ | ಸ್ಥಳೀಯ ಜಾನುವಾರುಗಳ ರಕ್ಷಣೆಯತ್ತ ಚಿತ್ತ |

Share

ಪ್ರಪಂಚದ ಅತ್ಯಂತ ಕಿರಿದಾದ ಜಾನುವಾರುಗಳು ಪೈಕಿ ಪುಂಗನೂರು ತಳಿಯು ಇಡೀ ದೇಶದಲ್ಲಿ 500 ಕ್ಕಿಂತ ಕಡಿಮೆ ಹಸುಗಳಿವೆ. 2022 ರಲ್ಲಿ ಈ ತಳಿಗೆ ಗೌರವ ತಂದಿತು. ಭಾರತದ ಮೊದಲ ಐವಿಎಫ್  ಪುಂಗನೂರ್ ಕರು ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಜನಿಸಿದೆ ಎಂದು ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಪ್ರಕಟಿಸಿದೆ.

ಮೀನುಗಾರಿಕೆ ಮತ್ತು ಹೈನುಗಾರಿಕೆ ಸಚಿವಾಲಯದ ಅಡಿಯಲ್ಲಿ, ಸ್ಥಳಿಯ ಜಾನುವಾರುಗಳನ್ನು ಸಂರಕ್ಷಿಸುವ ಉದ್ದೇಶದಿಂದ ರಾಷ್ಟ್ರೀಯ ಡೈರಿ ಉತ್ಪಾದನೆಗೆ ಗಮನಾರ್ಹ ಉತ್ತೇಜನವನ್ನು ಹಾಗೂ ಸಾಮರ್ಥ್ಯವನ್ನು ಎತ್ತಿಹಿಡಿಯುವ ಯೋಜನೆಯನ್ನು ಪ್ರಾರಂಭಿಸಿದೆ. ಸ್ಥಳಿಯ ಜಾನುವಾರುಗಳ ಹಾಲು ರೋಗ ನಿರೋಧಕ ಗುಣ ಹೊಂದಿದ್ದು ಹೆಚ್ಚಿನ ಪೌಷ್ಠಿಕಾಂಶವನ್ನು ಹೊಂದಿರುತ್ತದೆ ಎಂದು ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಭಾರತದ ಮೊದಲ ಬನ್ನಿ ಎಮ್ಮೆ, ಐವಿಎಫ್ ಕರು ಗುಜರಾತ್‌ನ ಸೋಮನಾಥ್ ಜಿಲ್ಲೆಯಲ್ಲಿ ಜನಿಸಿದರೆ, ರಾಜಸ್ಥಾನದ ಸೂರತ್‌ಗಢದಲ್ಲಿ ಐವಿಎಫ್ ತಂತ್ರಜ್ಞಾನದ ಮೂಲಕ ಮೊದಲ ಹೆಣ್ಣು ಕರು ಜನನವನ್ನು ಆಗಿದೆ.

ಅನೇಕ ಕಾರಣಗಳಿಗಾಗಿ, ಕಳೆದ ಹಲವಾರು ದಶಕಗಳಲ್ಲಿ ಭಾರತವು ಸ್ಥಳಿಯ ಜಾನುವಾರುಗಳ ಕುಸಿತವನ್ನು ಕಂಡಿದೆ. ಈಗ ಪಶುಸಂಗೋಪನಾ ಇಲಾಖೆಯು ಸ್ಥಳಿಯ, ಅಪರೂಪದ ಗೋವುಗಳನ್ನು ಸಂರಕ್ಷಿಸಲು ಜಾನುವಾರುಗಳಿಗೆ ಐವಿಎಫ್ ಬಳಕೆಯನ್ನು ಉತ್ತೇಜಿಸುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

12 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

16 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago