Advertisement
ಸುದ್ದಿಗಳು

ಮೊದಲ ಐವಿಎಫ್ ಪುಂಗನೂರು ತಳಿಯ ಕರು ಜನನ | ಸ್ಥಳೀಯ ಜಾನುವಾರುಗಳ ರಕ್ಷಣೆಯತ್ತ ಚಿತ್ತ |

Share

ಪ್ರಪಂಚದ ಅತ್ಯಂತ ಕಿರಿದಾದ ಜಾನುವಾರುಗಳು ಪೈಕಿ ಪುಂಗನೂರು ತಳಿಯು ಇಡೀ ದೇಶದಲ್ಲಿ 500 ಕ್ಕಿಂತ ಕಡಿಮೆ ಹಸುಗಳಿವೆ. 2022 ರಲ್ಲಿ ಈ ತಳಿಗೆ ಗೌರವ ತಂದಿತು. ಭಾರತದ ಮೊದಲ ಐವಿಎಫ್  ಪುಂಗನೂರ್ ಕರು ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಜನಿಸಿದೆ ಎಂದು ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಪ್ರಕಟಿಸಿದೆ.

Advertisement
Advertisement

ಮೀನುಗಾರಿಕೆ ಮತ್ತು ಹೈನುಗಾರಿಕೆ ಸಚಿವಾಲಯದ ಅಡಿಯಲ್ಲಿ, ಸ್ಥಳಿಯ ಜಾನುವಾರುಗಳನ್ನು ಸಂರಕ್ಷಿಸುವ ಉದ್ದೇಶದಿಂದ ರಾಷ್ಟ್ರೀಯ ಡೈರಿ ಉತ್ಪಾದನೆಗೆ ಗಮನಾರ್ಹ ಉತ್ತೇಜನವನ್ನು ಹಾಗೂ ಸಾಮರ್ಥ್ಯವನ್ನು ಎತ್ತಿಹಿಡಿಯುವ ಯೋಜನೆಯನ್ನು ಪ್ರಾರಂಭಿಸಿದೆ. ಸ್ಥಳಿಯ ಜಾನುವಾರುಗಳ ಹಾಲು ರೋಗ ನಿರೋಧಕ ಗುಣ ಹೊಂದಿದ್ದು ಹೆಚ್ಚಿನ ಪೌಷ್ಠಿಕಾಂಶವನ್ನು ಹೊಂದಿರುತ್ತದೆ ಎಂದು ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಅಧಿಕಾರಿ ಹೇಳಿದ್ದಾರೆ.

Advertisement

ಅಕ್ಟೋಬರ್‌ನಲ್ಲಿ ಭಾರತದ ಮೊದಲ ಬನ್ನಿ ಎಮ್ಮೆ, ಐವಿಎಫ್ ಕರು ಗುಜರಾತ್‌ನ ಸೋಮನಾಥ್ ಜಿಲ್ಲೆಯಲ್ಲಿ ಜನಿಸಿದರೆ, ರಾಜಸ್ಥಾನದ ಸೂರತ್‌ಗಢದಲ್ಲಿ ಐವಿಎಫ್ ತಂತ್ರಜ್ಞಾನದ ಮೂಲಕ ಮೊದಲ ಹೆಣ್ಣು ಕರು ಜನನವನ್ನು ಆಗಿದೆ.

ಅನೇಕ ಕಾರಣಗಳಿಗಾಗಿ, ಕಳೆದ ಹಲವಾರು ದಶಕಗಳಲ್ಲಿ ಭಾರತವು ಸ್ಥಳಿಯ ಜಾನುವಾರುಗಳ ಕುಸಿತವನ್ನು ಕಂಡಿದೆ. ಈಗ ಪಶುಸಂಗೋಪನಾ ಇಲಾಖೆಯು ಸ್ಥಳಿಯ, ಅಪರೂಪದ ಗೋವುಗಳನ್ನು ಸಂರಕ್ಷಿಸಲು ಜಾನುವಾರುಗಳಿಗೆ ಐವಿಎಫ್ ಬಳಕೆಯನ್ನು ಉತ್ತೇಜಿಸುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

17 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

18 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago