ಪುತ್ತೂರಿನ ನವತೇಜ ಮತ್ತು ಜೇಸಿ ಸಂಸ್ಥೆಗಳು ಜಂಟಿಯಾಗಿ 2022 ಜೂನ್ 25 ಮತ್ತು 26 ರಂದು ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಸುಕೃತೀಂದ್ರ ಸಭಾಭವನದಲ್ಲಿ ದಿನಪೂರ್ತಿ ‘ಹಲಸು ಮೇಳ’ವನ್ನು ಸಂಘಟಿಸಿದೆ. ಈ ಮೇಳದಲ್ಲಿ ಹಲಸು ಮಾತ್ರವಲ್ಲದೆ ಇತರ ಹಣ್ಣುಗಳ ಪ್ರದರ್ಶನಗಳಿವೆ ಎಂದು ನವತೇಜ ಟ್ರಸ್ಟ್ನ ಪ್ರಮುಖರಾದ ಸುಹಾಸ್ ಮರಿಕೆ, ಅನಂತ ಪ್ರಸಾದ್ ನೈತ್ತಡ್ಕ ಹಾಗೂ ಜೇಸೀ ಶಶಿರಾಜ್ ತಿಳಿಸಿದ್ದಾರೆ.
ಹಲಸಿನ ವಿವಿಧ ಖಾದ್ಯಗಳ ಲೈವ್ ಮೇಳದ ಆಕರ್ಷಣೆ. ತಿಪಟೂರಿನ ಪ್ರಸಿದ್ಧ ಕೆಂಪು ಹಲಸು ಮೇಳಕ್ಕೆ ಬರಲಿದೆ. ಹಲಸಿನ ತಳಿಗಳ ವೈವಿಧ್ಯಗಳಿವೆ. ಮೌಲ್ಯವರ್ಧನೆ ಮಾಡಿದವರ ಯಶೋಗಾಥೆಗಳಿವೆ. ಹಲಸಿನ ತೋಟ ಎಬ್ಬಿಸಿದವರ ಕಷ್ಟ-ಸುಖಗಳ ನಿರೂಪಗಳಿವೆ. ಈಗಾಗಲೇ ಈ ಕ್ಷೇತ್ರದಲ್ಲಿ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದವರ ಮಳಿಗೆಗಳಿವೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…