ಸುದ್ದಿಗಳು

ನ.6 | ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ಬಿಡುಗಡೆ | ಆನ್‌ಲೈನ್‌ ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಪುಸ್ತಕ |

Share

ನೂರೊಂದು ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ವು ನ.6 ರಂದು ಆನ್ಲೈನ್ ZOOM ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ.

Advertisement

ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಪುಸ್ತಕಲೋಕಕ್ಕೆ ವಿನೂತನ ತಂತ್ರಜ್ಞಾನದ ಮೂಲಕ ವಿನ್ಯಾಸಗೊಳಿಸಿರುವ ವಿಶಿಷ್ಟ ಪುಸ್ತಕ ಬಿಡುಗಡೆಗೆ ಕಾರ್ಯಕ್ರಮ ಇದಾಗಿದೆ. ಕೃಷಿಕರಿಗೆ ಹಾಗೂ ಕೃಷಿ ಉತ್ಪನ್ನಕ್ಕೆ ಮಾರುಕಟ್ಟೆ ಹಾಗೂ ಹಲಸು ಬಳಕೆಯ ಕಡೆಗೆ ಆದ್ಯತೆ ನೀಡಿರುವ ಪುಸ್ತಕ ಇದಾಗಿದೆ. ಸುಮಾರು ಹಲಸಿನ 101 ಪಾಕ ವಿಧಾನಗಳ ಬಗ್ಗೆ ಸೌಖ್ಯ ಮೋಹನ್ ಅವರು ಸಂಗ್ರಹಿಸಿದ್ದಾರೆ. ಅಡುಗೆ ವಿಧಾನ ಮತ್ತು ಫೋಟೋಗ್ರಫಿಯನ್ನು  ಸೌಖ್ಯ ಮೋಹನ್ ತಲಕಾಲುಕೊಪ್ಪ ನಡೆಸಿದ್ದಾರೆ. ವಿನ್ಯಾಸ ಮತ್ತು ಪ್ರಕಾಶನವನ್ನು ನವೀನ್ ಜಿ.ವಿ ಮಾಡಿದ್ದಾರೆ.

ಪುಸ್ತಕವು ನ.6 ರಂದು ಬೆಳಗ್ಗೆ 10 ಘಂಟೆಗೆ ಆನ್ಲೈನ್ ZOOM ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಹಲಸುಪ್ರಿಯರಿಗೆ ಎಲ್ಲರಿಗೂ ಕಾರ್ಯಕ್ರಮಕ್ಕೆ ಸ್ವಾಗತವಿದ್ದು ಆಸಕ್ತರು ಈ ಕೆಳಗಿನ ಲಿಂಕ್‌ ಮೂಲಕ ಸೇರಬಹುದು.
Join Zoom Meeting https://us06web.zoom.us/j/82200912094?pwd=REc0QkxMbWVIQzd6cm9pYUN1dFM5Zz09 Meeting ID: 822 0091 2094 , Passcode: 131313

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ

2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…

10 hours ago

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ

ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…

10 hours ago

ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |

2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,  ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…

15 hours ago

ರಾಜ್ಯದಲ್ಲಿ ಬಾಟಲ್‌ಗಳಲ್ಲಿ ಸಂಗ್ರಹಿತ ಕುಡಿಯುವ ನೀರು ಕಳಪೆ | ಆಹಾರ ಇಲಾಖೆ ವರದಿ

ಬಾಟಲ್‌ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…

15 hours ago

ಹವಾಮಾನ ವರದಿ | 09-04-2025 | ಕೆಲವು ಕಡೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…

16 hours ago

ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…

18 hours ago