Advertisement
ಸುದ್ದಿಗಳು

ನ.6 | ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ಬಿಡುಗಡೆ | ಆನ್‌ಲೈನ್‌ ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಪುಸ್ತಕ |

Share

ನೂರೊಂದು ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ವು ನ.6 ರಂದು ಆನ್ಲೈನ್ ZOOM ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ.

Advertisement
Advertisement
Advertisement
Advertisement

ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಪುಸ್ತಕಲೋಕಕ್ಕೆ ವಿನೂತನ ತಂತ್ರಜ್ಞಾನದ ಮೂಲಕ ವಿನ್ಯಾಸಗೊಳಿಸಿರುವ ವಿಶಿಷ್ಟ ಪುಸ್ತಕ ಬಿಡುಗಡೆಗೆ ಕಾರ್ಯಕ್ರಮ ಇದಾಗಿದೆ. ಕೃಷಿಕರಿಗೆ ಹಾಗೂ ಕೃಷಿ ಉತ್ಪನ್ನಕ್ಕೆ ಮಾರುಕಟ್ಟೆ ಹಾಗೂ ಹಲಸು ಬಳಕೆಯ ಕಡೆಗೆ ಆದ್ಯತೆ ನೀಡಿರುವ ಪುಸ್ತಕ ಇದಾಗಿದೆ. ಸುಮಾರು ಹಲಸಿನ 101 ಪಾಕ ವಿಧಾನಗಳ ಬಗ್ಗೆ ಸೌಖ್ಯ ಮೋಹನ್ ಅವರು ಸಂಗ್ರಹಿಸಿದ್ದಾರೆ. ಅಡುಗೆ ವಿಧಾನ ಮತ್ತು ಫೋಟೋಗ್ರಫಿಯನ್ನು  ಸೌಖ್ಯ ಮೋಹನ್ ತಲಕಾಲುಕೊಪ್ಪ ನಡೆಸಿದ್ದಾರೆ. ವಿನ್ಯಾಸ ಮತ್ತು ಪ್ರಕಾಶನವನ್ನು ನವೀನ್ ಜಿ.ವಿ ಮಾಡಿದ್ದಾರೆ.

Advertisement

ಪುಸ್ತಕವು ನ.6 ರಂದು ಬೆಳಗ್ಗೆ 10 ಘಂಟೆಗೆ ಆನ್ಲೈನ್ ZOOM ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಹಲಸುಪ್ರಿಯರಿಗೆ ಎಲ್ಲರಿಗೂ ಕಾರ್ಯಕ್ರಮಕ್ಕೆ ಸ್ವಾಗತವಿದ್ದು ಆಸಕ್ತರು ಈ ಕೆಳಗಿನ ಲಿಂಕ್‌ ಮೂಲಕ ಸೇರಬಹುದು.
Join Zoom Meeting https://us06web.zoom.us/j/82200912094?pwd=REc0QkxMbWVIQzd6cm9pYUN1dFM5Zz09 Meeting ID: 822 0091 2094 , Passcode: 131313

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

6 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

7 hours ago

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

22 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

23 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

1 day ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

1 day ago