Advertisement
ಸುದ್ದಿಗಳು

ನ.6 | ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ಬಿಡುಗಡೆ | ಆನ್‌ಲೈನ್‌ ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಪುಸ್ತಕ |

Share

ನೂರೊಂದು ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ವು ನ.6 ರಂದು ಆನ್ಲೈನ್ ZOOM ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ.

ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಪುಸ್ತಕಲೋಕಕ್ಕೆ ವಿನೂತನ ತಂತ್ರಜ್ಞಾನದ ಮೂಲಕ ವಿನ್ಯಾಸಗೊಳಿಸಿರುವ ವಿಶಿಷ್ಟ ಪುಸ್ತಕ ಬಿಡುಗಡೆಗೆ ಕಾರ್ಯಕ್ರಮ ಇದಾಗಿದೆ. ಕೃಷಿಕರಿಗೆ ಹಾಗೂ ಕೃಷಿ ಉತ್ಪನ್ನಕ್ಕೆ ಮಾರುಕಟ್ಟೆ ಹಾಗೂ ಹಲಸು ಬಳಕೆಯ ಕಡೆಗೆ ಆದ್ಯತೆ ನೀಡಿರುವ ಪುಸ್ತಕ ಇದಾಗಿದೆ. ಸುಮಾರು ಹಲಸಿನ 101 ಪಾಕ ವಿಧಾನಗಳ ಬಗ್ಗೆ ಸೌಖ್ಯ ಮೋಹನ್ ಅವರು ಸಂಗ್ರಹಿಸಿದ್ದಾರೆ. ಅಡುಗೆ ವಿಧಾನ ಮತ್ತು ಫೋಟೋಗ್ರಫಿಯನ್ನು  ಸೌಖ್ಯ ಮೋಹನ್ ತಲಕಾಲುಕೊಪ್ಪ ನಡೆಸಿದ್ದಾರೆ. ವಿನ್ಯಾಸ ಮತ್ತು ಪ್ರಕಾಶನವನ್ನು ನವೀನ್ ಜಿ.ವಿ ಮಾಡಿದ್ದಾರೆ.

ಪುಸ್ತಕವು ನ.6 ರಂದು ಬೆಳಗ್ಗೆ 10 ಘಂಟೆಗೆ ಆನ್ಲೈನ್ ZOOM ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಹಲಸುಪ್ರಿಯರಿಗೆ ಎಲ್ಲರಿಗೂ ಕಾರ್ಯಕ್ರಮಕ್ಕೆ ಸ್ವಾಗತವಿದ್ದು ಆಸಕ್ತರು ಈ ಕೆಳಗಿನ ಲಿಂಕ್‌ ಮೂಲಕ ಸೇರಬಹುದು.
Join Zoom Meeting https://us06web.zoom.us/j/82200912094?pwd=REc0QkxMbWVIQzd6cm9pYUN1dFM5Zz09 Meeting ID: 822 0091 2094 , Passcode: 131313

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

32 minutes ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

15 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

16 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

16 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

17 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

17 hours ago