Advertisement
ಸುದ್ದಿಗಳು

ನ.6 | ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ಬಿಡುಗಡೆ | ಆನ್‌ಲೈನ್‌ ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಪುಸ್ತಕ |

Share

ನೂರೊಂದು ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ವು ನ.6 ರಂದು ಆನ್ಲೈನ್ ZOOM ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ.

ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಪುಸ್ತಕಲೋಕಕ್ಕೆ ವಿನೂತನ ತಂತ್ರಜ್ಞಾನದ ಮೂಲಕ ವಿನ್ಯಾಸಗೊಳಿಸಿರುವ ವಿಶಿಷ್ಟ ಪುಸ್ತಕ ಬಿಡುಗಡೆಗೆ ಕಾರ್ಯಕ್ರಮ ಇದಾಗಿದೆ. ಕೃಷಿಕರಿಗೆ ಹಾಗೂ ಕೃಷಿ ಉತ್ಪನ್ನಕ್ಕೆ ಮಾರುಕಟ್ಟೆ ಹಾಗೂ ಹಲಸು ಬಳಕೆಯ ಕಡೆಗೆ ಆದ್ಯತೆ ನೀಡಿರುವ ಪುಸ್ತಕ ಇದಾಗಿದೆ. ಸುಮಾರು ಹಲಸಿನ 101 ಪಾಕ ವಿಧಾನಗಳ ಬಗ್ಗೆ ಸೌಖ್ಯ ಮೋಹನ್ ಅವರು ಸಂಗ್ರಹಿಸಿದ್ದಾರೆ. ಅಡುಗೆ ವಿಧಾನ ಮತ್ತು ಫೋಟೋಗ್ರಫಿಯನ್ನು  ಸೌಖ್ಯ ಮೋಹನ್ ತಲಕಾಲುಕೊಪ್ಪ ನಡೆಸಿದ್ದಾರೆ. ವಿನ್ಯಾಸ ಮತ್ತು ಪ್ರಕಾಶನವನ್ನು ನವೀನ್ ಜಿ.ವಿ ಮಾಡಿದ್ದಾರೆ.

ಪುಸ್ತಕವು ನ.6 ರಂದು ಬೆಳಗ್ಗೆ 10 ಘಂಟೆಗೆ ಆನ್ಲೈನ್ ZOOM ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಹಲಸುಪ್ರಿಯರಿಗೆ ಎಲ್ಲರಿಗೂ ಕಾರ್ಯಕ್ರಮಕ್ಕೆ ಸ್ವಾಗತವಿದ್ದು ಆಸಕ್ತರು ಈ ಕೆಳಗಿನ ಲಿಂಕ್‌ ಮೂಲಕ ಸೇರಬಹುದು.
Join Zoom Meeting https://us06web.zoom.us/j/82200912094?pwd=REc0QkxMbWVIQzd6cm9pYUN1dFM5Zz09 Meeting ID: 822 0091 2094 , Passcode: 131313

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

3 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

4 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

13 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

14 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

14 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

18 hours ago