Advertisement
ಸುದ್ದಿಗಳು

ನ.6 | ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ಬಿಡುಗಡೆ | ಆನ್‌ಲೈನ್‌ ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಪುಸ್ತಕ |

Share

ನೂರೊಂದು ಹಲಸು ರಸರುಚಿಗಳ ವಿಶಿಷ್ಟ ವಿನ್ಯಾಸದ ಕನ್ನಡ E-Book ವು ನ.6 ರಂದು ಆನ್ಲೈನ್ ZOOM ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ.

ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಪುಸ್ತಕಲೋಕಕ್ಕೆ ವಿನೂತನ ತಂತ್ರಜ್ಞಾನದ ಮೂಲಕ ವಿನ್ಯಾಸಗೊಳಿಸಿರುವ ವಿಶಿಷ್ಟ ಪುಸ್ತಕ ಬಿಡುಗಡೆಗೆ ಕಾರ್ಯಕ್ರಮ ಇದಾಗಿದೆ. ಕೃಷಿಕರಿಗೆ ಹಾಗೂ ಕೃಷಿ ಉತ್ಪನ್ನಕ್ಕೆ ಮಾರುಕಟ್ಟೆ ಹಾಗೂ ಹಲಸು ಬಳಕೆಯ ಕಡೆಗೆ ಆದ್ಯತೆ ನೀಡಿರುವ ಪುಸ್ತಕ ಇದಾಗಿದೆ. ಸುಮಾರು ಹಲಸಿನ 101 ಪಾಕ ವಿಧಾನಗಳ ಬಗ್ಗೆ ಸೌಖ್ಯ ಮೋಹನ್ ಅವರು ಸಂಗ್ರಹಿಸಿದ್ದಾರೆ. ಅಡುಗೆ ವಿಧಾನ ಮತ್ತು ಫೋಟೋಗ್ರಫಿಯನ್ನು  ಸೌಖ್ಯ ಮೋಹನ್ ತಲಕಾಲುಕೊಪ್ಪ ನಡೆಸಿದ್ದಾರೆ. ವಿನ್ಯಾಸ ಮತ್ತು ಪ್ರಕಾಶನವನ್ನು ನವೀನ್ ಜಿ.ವಿ ಮಾಡಿದ್ದಾರೆ.

ಪುಸ್ತಕವು ನ.6 ರಂದು ಬೆಳಗ್ಗೆ 10 ಘಂಟೆಗೆ ಆನ್ಲೈನ್ ZOOM ವೇದಿಕೆಯ ಮೂಲಕ ಬಿಡುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಹಲಸುಪ್ರಿಯರಿಗೆ ಎಲ್ಲರಿಗೂ ಕಾರ್ಯಕ್ರಮಕ್ಕೆ ಸ್ವಾಗತವಿದ್ದು ಆಸಕ್ತರು ಈ ಕೆಳಗಿನ ಲಿಂಕ್‌ ಮೂಲಕ ಸೇರಬಹುದು.
Join Zoom Meeting https://us06web.zoom.us/j/82200912094?pwd=REc0QkxMbWVIQzd6cm9pYUN1dFM5Zz09 Meeting ID: 822 0091 2094 , Passcode: 131313

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago