ಸುದ್ದಿಗಳು

4,33,333 ರೂಪಾಯಿಗೆ ಹರಾಜಾದ ಒಂದು ಹಲಸಿನ ಹಣ್ಣು…! | ಅಚ್ಚರಿಯೇ ಸರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಲಸಿನ ಸೀಸನ್ ಶುರುವಾಗೇ ಬಿಟ್ಟಿದೆ. ಪಲ್ಯ, ಹುಳಿ, ಹಪ್ಪಳ ಹೀಗೆ ನಾನಾ ಪದಾರ್ಥಗಳನ್ನು ಮಾಡೋದೊಂದೇ ಅಲ್ಲದೇ, ಸಿಹಿ ಸಿಹಿ ಹಲಸಿನ ಸೊಳೆಗಳನ್ನ ತಿನ್ನೋದೇ ಒಂದು ಖುಷಿ. ಇದೀಗ ಇಲ್ಲೊಂದು  ಹಲಸಿನ ಹಣ್ಣು ಬರೋಬ್ಬರಿ 4.33 ಲಕ್ಷ ರೂಪಾಯಿಗೆ ಹರಾಜಾಗಿ ಸಖತ್ ಸುದ್ದಿ ಮಾಡುತ್ತಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲರಪಟ್ಣದ ನವೀಕೃತ ಮಸೀದಿಯ ಉದ್ಘಾಟನೆ ವೇಳೆ ಈ ಅಪರೂಪದ ಘಟನೆ ನಡೆದಿದೆ.

4,33,333 ರೂಪಾಯಿಗೆ ಹರಾಜು ಗೆದ್ದರು ನೋಡಿ..! : ಮಸೀದಿಗೆ ಅರ್ಪಣೆಯಾಗಿದ್ದ ಹಲಸಿನ ಹಣ್ಣನ್ನು ಹರಾಜಿಗೆ ಇಡಲಾಗಿತ್ತು. ಈ ಹರಾಜಿನಲ್ಲಿ ಸ್ಥಳೀಯ ಪ್ರಮುಖರಾದ ಅಝೀಜ್ ಹಾಗೂ ಲತೀಫ್ ಎಂಬುವವರ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಕೊನೆಗೆ ಲತೀಫ್ ಹಲಸಿನ ಹಣ್ಣನ್ನು ಬರೋಬ್ಬರಿ 4,33,333 ರೂಪಾಯಿಗಳಿಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಜನರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಇದೊಂದೇ ಅಲ್ಲದೆ, ಹಲವು ವಸ್ತುಗಳನ್ನು ಹರಾಜು ಮಾಡಲಾಗಿದ್ದು, ಒಳ್ಳೆಯ ಮೊತ್ತ ಲಭಿಸಿದೆ. ಈ ಮೊತ್ತವನ್ನು ಆಡಳಿತ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

9 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

12 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

21 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago