Advertisement
ಸುದ್ದಿಗಳು

4,33,333 ರೂಪಾಯಿಗೆ ಹರಾಜಾದ ಒಂದು ಹಲಸಿನ ಹಣ್ಣು…! | ಅಚ್ಚರಿಯೇ ಸರಿ

Share

ಹಲಸಿನ ಸೀಸನ್ ಶುರುವಾಗೇ ಬಿಟ್ಟಿದೆ. ಪಲ್ಯ, ಹುಳಿ, ಹಪ್ಪಳ ಹೀಗೆ ನಾನಾ ಪದಾರ್ಥಗಳನ್ನು ಮಾಡೋದೊಂದೇ ಅಲ್ಲದೇ, ಸಿಹಿ ಸಿಹಿ ಹಲಸಿನ ಸೊಳೆಗಳನ್ನ ತಿನ್ನೋದೇ ಒಂದು ಖುಷಿ. ಇದೀಗ ಇಲ್ಲೊಂದು  ಹಲಸಿನ ಹಣ್ಣು ಬರೋಬ್ಬರಿ 4.33 ಲಕ್ಷ ರೂಪಾಯಿಗೆ ಹರಾಜಾಗಿ ಸಖತ್ ಸುದ್ದಿ ಮಾಡುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲರಪಟ್ಣದ ನವೀಕೃತ ಮಸೀದಿಯ ಉದ್ಘಾಟನೆ ವೇಳೆ ಈ ಅಪರೂಪದ ಘಟನೆ ನಡೆದಿದೆ.

4,33,333 ರೂಪಾಯಿಗೆ ಹರಾಜು ಗೆದ್ದರು ನೋಡಿ..! : ಮಸೀದಿಗೆ ಅರ್ಪಣೆಯಾಗಿದ್ದ ಹಲಸಿನ ಹಣ್ಣನ್ನು ಹರಾಜಿಗೆ ಇಡಲಾಗಿತ್ತು. ಈ ಹರಾಜಿನಲ್ಲಿ ಸ್ಥಳೀಯ ಪ್ರಮುಖರಾದ ಅಝೀಜ್ ಹಾಗೂ ಲತೀಫ್ ಎಂಬುವವರ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಕೊನೆಗೆ ಲತೀಫ್ ಹಲಸಿನ ಹಣ್ಣನ್ನು ಬರೋಬ್ಬರಿ 4,33,333 ರೂಪಾಯಿಗಳಿಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಜನರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಇದೊಂದೇ ಅಲ್ಲದೆ, ಹಲವು ವಸ್ತುಗಳನ್ನು ಹರಾಜು ಮಾಡಲಾಗಿದ್ದು, ಒಳ್ಳೆಯ ಮೊತ್ತ ಲಭಿಸಿದೆ. ಈ ಮೊತ್ತವನ್ನು ಆಡಳಿತ ಸಮಿತಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

44 minutes ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 hour ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

3 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

3 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

15 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago