Advertisement
ಅನುಕ್ರಮ

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

Share

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ ವಿಧಾನ.
ಬಲಿತ ಹಲಸಿನ ಕಾಯಿ 3/4 ಕಪ್,  ಒಂದು ಪಾತ್ರೆಗೆ ಚನ್ನ 2 ಚಮಚ, ಅಲಸಂದೆ ಕಾಳು (ಅಲಸಂಡೆ)2 ಚಮಚ ಬಟಾಣಿ 2 ಚಮಚ ನೆನೆ ಹಾಕಿ. (6 ಗಂಟೆ ಕಾಲ),  ಕುಕ್ಕರ್ ಗೆ ಚನ್ನ, ಬಟಾಣಿ, ಅಲಸಂದೆ ಕಾಳು , ಬಲಿತ ಹಲಸಿನ ಕಾಯಿ, 3/4 ಕಪ್ ಉಪ್ಪು ರುಚಿಗೆ ತಕ್ಕಷ್ಟು ನೀರು ಸೇರಿಸಿ 3 ಸೀಟಿ ಕೂಗಿಸಿ.  ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ, ಚಾಟ್ ಮಸಾಲ 1/2 ಚಮಚ, ಗರಂ ಮಸಾಲ 1 ಚಮಚ, ಓಂ ಕಾಳು ಸ್ವಲ್ಪ, ಕೊತ್ತಂಬರಿ ಸೊಪ್ಪು ಸ್ವಲ್ಪ, ಹಸಿಮೆಣಸಿನ 2 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಕೊತ್ತಂಬರಿ ಪುಡಿ 1/2 ಚಮಚ, ಹಿಂಗು ಸ್ವಲ್ಪ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ ಇವುಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ .  ನಂತರ ಬ್ರೆಡ್ ಬದಿ ಕಟ್ ಮಾಡಿ ನಂತರ ನೀರಿನಲ್ಲಿ ಅದ್ದಿ ತೆಗೆಯಿರಿ, ನಂತರ ಮಿಕ್ಸ್ ಮಾಡಿ ಇಟ್ಟು ಕೊಂಡ ಸಾಮಗ್ರಿಗಳನ್ನು ಹಾಕಿ ರೋಲ್ ಮಾಡಿ ನಂತರ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ.( ಮೀಡಿಯಂ ಉರಿಯಲ್ಲಿ ಬೇಯಿಸಿ).  ಸಾಸ್ ಜೊತೆ ಅಥವಾ ಚಟ್ನಿ ಜೊತೆ ಸೂಪರ್ ರುಚಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

6 hours ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

15 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

19 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

20 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

20 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago