Advertisement
ಅನುಕ್ರಮ

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

Share

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ ವಿಧಾನ.
ಬಲಿತ ಹಲಸಿನ ಕಾಯಿ 3/4 ಕಪ್,  ಒಂದು ಪಾತ್ರೆಗೆ ಚನ್ನ 2 ಚಮಚ, ಅಲಸಂದೆ ಕಾಳು (ಅಲಸಂಡೆ)2 ಚಮಚ ಬಟಾಣಿ 2 ಚಮಚ ನೆನೆ ಹಾಕಿ. (6 ಗಂಟೆ ಕಾಲ),  ಕುಕ್ಕರ್ ಗೆ ಚನ್ನ, ಬಟಾಣಿ, ಅಲಸಂದೆ ಕಾಳು , ಬಲಿತ ಹಲಸಿನ ಕಾಯಿ, 3/4 ಕಪ್ ಉಪ್ಪು ರುಚಿಗೆ ತಕ್ಕಷ್ಟು ನೀರು ಸೇರಿಸಿ 3 ಸೀಟಿ ಕೂಗಿಸಿ.  ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ, ಚಾಟ್ ಮಸಾಲ 1/2 ಚಮಚ, ಗರಂ ಮಸಾಲ 1 ಚಮಚ, ಓಂ ಕಾಳು ಸ್ವಲ್ಪ, ಕೊತ್ತಂಬರಿ ಸೊಪ್ಪು ಸ್ವಲ್ಪ, ಹಸಿಮೆಣಸಿನ 2 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಕೊತ್ತಂಬರಿ ಪುಡಿ 1/2 ಚಮಚ, ಹಿಂಗು ಸ್ವಲ್ಪ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ ಇವುಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ .  ನಂತರ ಬ್ರೆಡ್ ಬದಿ ಕಟ್ ಮಾಡಿ ನಂತರ ನೀರಿನಲ್ಲಿ ಅದ್ದಿ ತೆಗೆಯಿರಿ, ನಂತರ ಮಿಕ್ಸ್ ಮಾಡಿ ಇಟ್ಟು ಕೊಂಡ ಸಾಮಗ್ರಿಗಳನ್ನು ಹಾಕಿ ರೋಲ್ ಮಾಡಿ ನಂತರ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ.( ಮೀಡಿಯಂ ಉರಿಯಲ್ಲಿ ಬೇಯಿಸಿ).  ಸಾಸ್ ಜೊತೆ ಅಥವಾ ಚಟ್ನಿ ಜೊತೆ ಸೂಪರ್ ರುಚಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

11 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

12 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

12 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

12 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago