Advertisement
ಅನುಕ್ರಮ

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

Share

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ ವಿಧಾನ.
ಬಲಿತ ಹಲಸಿನ ಕಾಯಿ 3/4 ಕಪ್,  ಒಂದು ಪಾತ್ರೆಗೆ ಚನ್ನ 2 ಚಮಚ, ಅಲಸಂದೆ ಕಾಳು (ಅಲಸಂಡೆ)2 ಚಮಚ ಬಟಾಣಿ 2 ಚಮಚ ನೆನೆ ಹಾಕಿ. (6 ಗಂಟೆ ಕಾಲ),  ಕುಕ್ಕರ್ ಗೆ ಚನ್ನ, ಬಟಾಣಿ, ಅಲಸಂದೆ ಕಾಳು , ಬಲಿತ ಹಲಸಿನ ಕಾಯಿ, 3/4 ಕಪ್ ಉಪ್ಪು ರುಚಿಗೆ ತಕ್ಕಷ್ಟು ನೀರು ಸೇರಿಸಿ 3 ಸೀಟಿ ಕೂಗಿಸಿ.  ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ, ಚಾಟ್ ಮಸಾಲ 1/2 ಚಮಚ, ಗರಂ ಮಸಾಲ 1 ಚಮಚ, ಓಂ ಕಾಳು ಸ್ವಲ್ಪ, ಕೊತ್ತಂಬರಿ ಸೊಪ್ಪು ಸ್ವಲ್ಪ, ಹಸಿಮೆಣಸಿನ 2 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಕೊತ್ತಂಬರಿ ಪುಡಿ 1/2 ಚಮಚ, ಹಿಂಗು ಸ್ವಲ್ಪ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ ಇವುಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ .  ನಂತರ ಬ್ರೆಡ್ ಬದಿ ಕಟ್ ಮಾಡಿ ನಂತರ ನೀರಿನಲ್ಲಿ ಅದ್ದಿ ತೆಗೆಯಿರಿ, ನಂತರ ಮಿಕ್ಸ್ ಮಾಡಿ ಇಟ್ಟು ಕೊಂಡ ಸಾಮಗ್ರಿಗಳನ್ನು ಹಾಕಿ ರೋಲ್ ಮಾಡಿ ನಂತರ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ.( ಮೀಡಿಯಂ ಉರಿಯಲ್ಲಿ ಬೇಯಿಸಿ).  ಸಾಸ್ ಜೊತೆ ಅಥವಾ ಚಟ್ನಿ ಜೊತೆ ಸೂಪರ್ ರುಚಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago