Advertisement
ಅನುಕ್ರಮ

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

Share

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ ವಿಧಾನ.
ಬಲಿತ ಹಲಸಿನ ಕಾಯಿ 3/4 ಕಪ್,  ಒಂದು ಪಾತ್ರೆಗೆ ಚನ್ನ 2 ಚಮಚ, ಅಲಸಂದೆ ಕಾಳು (ಅಲಸಂಡೆ)2 ಚಮಚ ಬಟಾಣಿ 2 ಚಮಚ ನೆನೆ ಹಾಕಿ. (6 ಗಂಟೆ ಕಾಲ),  ಕುಕ್ಕರ್ ಗೆ ಚನ್ನ, ಬಟಾಣಿ, ಅಲಸಂದೆ ಕಾಳು , ಬಲಿತ ಹಲಸಿನ ಕಾಯಿ, 3/4 ಕಪ್ ಉಪ್ಪು ರುಚಿಗೆ ತಕ್ಕಷ್ಟು ನೀರು ಸೇರಿಸಿ 3 ಸೀಟಿ ಕೂಗಿಸಿ.  ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ, ಚಾಟ್ ಮಸಾಲ 1/2 ಚಮಚ, ಗರಂ ಮಸಾಲ 1 ಚಮಚ, ಓಂ ಕಾಳು ಸ್ವಲ್ಪ, ಕೊತ್ತಂಬರಿ ಸೊಪ್ಪು ಸ್ವಲ್ಪ, ಹಸಿಮೆಣಸಿನ 2 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಕೊತ್ತಂಬರಿ ಪುಡಿ 1/2 ಚಮಚ, ಹಿಂಗು ಸ್ವಲ್ಪ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ ಇವುಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ .  ನಂತರ ಬ್ರೆಡ್ ಬದಿ ಕಟ್ ಮಾಡಿ ನಂತರ ನೀರಿನಲ್ಲಿ ಅದ್ದಿ ತೆಗೆಯಿರಿ, ನಂತರ ಮಿಕ್ಸ್ ಮಾಡಿ ಇಟ್ಟು ಕೊಂಡ ಸಾಮಗ್ರಿಗಳನ್ನು ಹಾಕಿ ರೋಲ್ ಮಾಡಿ ನಂತರ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ.( ಮೀಡಿಯಂ ಉರಿಯಲ್ಲಿ ಬೇಯಿಸಿ).  ಸಾಸ್ ಜೊತೆ ಅಥವಾ ಚಟ್ನಿ ಜೊತೆ ಸೂಪರ್ ರುಚಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

15 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

15 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago