ಸುದ್ದಿಗಳು

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆಗೆ ಬೇಕಾಗುವ ಸಾಮಗ್ರಿಗಳು :  ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 3/4 ಕಪ್. ನೀರಿನಲ್ಲಿ ನೆನೆ ಹಾಕಿ ಇಟ್ಟುಕೊಳ್ಳಿ, ಕಡಲೆ ಬೇಳೆ 1/4 ಕಪ್ (ನೆನೆ ಹಾಕಿ), ಉದ್ದಿನ ಬೇಳೆ 2 ಚಮಚ, ಕಡಲೆ ಬೇಳೆ ಜೊತೆ ನೆನೆ ಹಾಕಿ, ಶುಂಠಿ, ಕರಿಬೇವಿನ ಸೊಪ್ಪು, ಓಂ ಕಾಳು (ಅಜ್ವಾನ್), ಹಸಿಮೆಣಸಿನ ಕಾಯಿ 2, ಇದಕ್ಕೆ ಉಪ್ಪು ಹಾಕಿಲ್ಲ.

Advertisement

ಮಾಡುವ ವಿಧಾನ: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ತೊಳೆದು ನೀರನ್ನು ಸೋಸಿ ಕೊಳ್ಳಿ. ನಂತರ ಜಾರ್ ಗೆ ಹಾಕಿ .ಇದಕ್ಕೆ ನೆನೆ ಹಾಕಿದ ಕಡಲೆ ಬೇಳೆ, ಉದ್ದಿನ ಬೇಳೆ, ಓಂ ಕಾಳು, ಶುಂಠಿ, ಕರಿಬೇವಿನ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ನಂತರ ಇದನ್ನು ಮಿಕ್ಸ್ ಮಾಡಿ . ನಂತರ ಕೈಯಲ್ಲಿ ತಟ್ಟಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಬಿಸಿ ಬಿಸಿಯಾದ ಚಟ್ಟಂಬಡೆ ರೆಡಿ ಬಿಸಿ ಬಿಸಿಯಾದ ಕಾಫಿ ಜೊತೆ ಗರಿಗರಿಯಾದ ಚಟ್ಟಂಬಡೆ ಸೂಪರ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 hour ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

2 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

6 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago