Advertisement
ಸುದ್ದಿಗಳು

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

Share

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆಗೆ ಬೇಕಾಗುವ ಸಾಮಗ್ರಿಗಳು :  ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 3/4 ಕಪ್. ನೀರಿನಲ್ಲಿ ನೆನೆ ಹಾಕಿ ಇಟ್ಟುಕೊಳ್ಳಿ, ಕಡಲೆ ಬೇಳೆ 1/4 ಕಪ್ (ನೆನೆ ಹಾಕಿ), ಉದ್ದಿನ ಬೇಳೆ 2 ಚಮಚ, ಕಡಲೆ ಬೇಳೆ ಜೊತೆ ನೆನೆ ಹಾಕಿ, ಶುಂಠಿ, ಕರಿಬೇವಿನ ಸೊಪ್ಪು, ಓಂ ಕಾಳು (ಅಜ್ವಾನ್), ಹಸಿಮೆಣಸಿನ ಕಾಯಿ 2, ಇದಕ್ಕೆ ಉಪ್ಪು ಹಾಕಿಲ್ಲ.

ಮಾಡುವ ವಿಧಾನ: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ತೊಳೆದು ನೀರನ್ನು ಸೋಸಿ ಕೊಳ್ಳಿ. ನಂತರ ಜಾರ್ ಗೆ ಹಾಕಿ .ಇದಕ್ಕೆ ನೆನೆ ಹಾಕಿದ ಕಡಲೆ ಬೇಳೆ, ಉದ್ದಿನ ಬೇಳೆ, ಓಂ ಕಾಳು, ಶುಂಠಿ, ಕರಿಬೇವಿನ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ನಂತರ ಇದನ್ನು ಮಿಕ್ಸ್ ಮಾಡಿ . ನಂತರ ಕೈಯಲ್ಲಿ ತಟ್ಟಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಬಿಸಿ ಬಿಸಿಯಾದ ಚಟ್ಟಂಬಡೆ ರೆಡಿ ಬಿಸಿ ಬಿಸಿಯಾದ ಕಾಫಿ ಜೊತೆ ಗರಿಗರಿಯಾದ ಚಟ್ಟಂಬಡೆ ಸೂಪರ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

4 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

4 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

8 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago