ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆಗೆ ಬೇಕಾಗುವ ಸಾಮಗ್ರಿಗಳು : ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 3/4 ಕಪ್. ನೀರಿನಲ್ಲಿ ನೆನೆ ಹಾಕಿ ಇಟ್ಟುಕೊಳ್ಳಿ, ಕಡಲೆ ಬೇಳೆ 1/4 ಕಪ್ (ನೆನೆ ಹಾಕಿ), ಉದ್ದಿನ ಬೇಳೆ 2 ಚಮಚ, ಕಡಲೆ ಬೇಳೆ ಜೊತೆ ನೆನೆ ಹಾಕಿ, ಶುಂಠಿ, ಕರಿಬೇವಿನ ಸೊಪ್ಪು, ಓಂ ಕಾಳು (ಅಜ್ವಾನ್), ಹಸಿಮೆಣಸಿನ ಕಾಯಿ 2, ಇದಕ್ಕೆ ಉಪ್ಪು ಹಾಕಿಲ್ಲ.
ಮಾಡುವ ವಿಧಾನ: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ತೊಳೆದು ನೀರನ್ನು ಸೋಸಿ ಕೊಳ್ಳಿ. ನಂತರ ಜಾರ್ ಗೆ ಹಾಕಿ .ಇದಕ್ಕೆ ನೆನೆ ಹಾಕಿದ ಕಡಲೆ ಬೇಳೆ, ಉದ್ದಿನ ಬೇಳೆ, ಓಂ ಕಾಳು, ಶುಂಠಿ, ಕರಿಬೇವಿನ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ನಂತರ ಇದನ್ನು ಮಿಕ್ಸ್ ಮಾಡಿ . ನಂತರ ಕೈಯಲ್ಲಿ ತಟ್ಟಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಬಿಸಿ ಬಿಸಿಯಾದ ಚಟ್ಟಂಬಡೆ ರೆಡಿ ಬಿಸಿ ಬಿಸಿಯಾದ ಕಾಫಿ ಜೊತೆ ಗರಿಗರಿಯಾದ ಚಟ್ಟಂಬಡೆ ಸೂಪರ್.
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…