Advertisement
ಅನುಕ್ರಮ

ಹೊಸರುಚಿ | ಹಲಸಿನ ಕಾಯಿ ದಾಲ್

Share

ಹಲಸಿನ ಕಾಯಿ ದಾಲ್ :  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : 
ಹಲಸಿನ ಕಾಯಿ ಚಿಕ್ಕ ದಾಗಿ ಕಟ್ ಮಾಡಿ. (1 ಕಪ್.), ದಾಲ್ 3 ಚಮಚ, ಇವುಗಳನ್ನು ತೊಳೆದು ಕುಕ್ಕರ್ ಗೆ ಹಾಕಿ. ನಂತರ ಎಣ್ಣೆ 1 ಚಮಚ, ನೀರು ಸೇರಿಸಿ 3 ಸೀಟಿ ಕೂಗಿಸಿ. ನಂತರ ನೀರನ್ನು ಸೋಸಿ . ಹಲಸಿನ ಕಾಯಿ 3/4 ಕಪ್ ಅಷ್ಟು ತೆಗೆದು ಇಟ್ಟುಕೊಳ್ಳಿ.  ನಂತರ ಉಳಿದ ಬೇಳೆ ಮತ್ತು ಹಲಸಿನ ಕಾಯಿ, ರುಬ್ಬಿಕೊಳ್ಳಿ. ಅದೇ ಕುಕ್ಕರ್ ಗೆ ಎಣ್ಣೆ 2 ಚಮಚ, ಜೀರಿಗೆ 1/2 ಚಮಚ, ಸಾಸಿವೆ 1/4 ಚಮಚ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಹಾಕಿ ಒಗ್ಗರಣೆ ಚಟಪಟಾಯಿಸಿ.

ಹಸಿಮೆಣಸಿನ ಕಾಯಿ 2 ಕಟ್ ಮಾಡಿ ಹಾಕಿ, ಬೆಳ್ಳುಳ್ಳಿ 8 ಎಸಳು ಜಜ್ಜಿ ಹಾಕಿಕೊಳ್ಳಿ, ಹಿಂಗು ಸ್ವಲ್ಪ,ಶುಂಠಿ ಜಜ್ಜಿ ಹಾಕಿ ನಂತರ ರುಬ್ಬಿದ ಮಿಶ್ರಣ ನೀರು , ಹುಣಸೆ ರಸ 1 ಚಮಚ ಉಪ್ಪು ರುಚಿಗೆ ತಕ್ಕಷ್ಟು, ಸೇರಿಸಿ ಉಳಿದ ಹಲಸಿನ ಕಾಯಿ ಹಾಕಿ ಚೆನ್ನಾಗಿ ಕುದಿಸಿ ಸ್ಟವ್ ಆಫ್ ಮಾಡಿ. ನಂತರ ಕೊತ್ತಂಬರಿ ಸೊಪ್ಪು, ನಿಂಬೆರಸ ಸ್ವಲ್ಪ ಸೇರಿಸಿ. ಬಿಸಿ ಬಿಸಿಯಾದ ಅನ್ನ ತುಪ್ಪ ಹಲಸಿನ ಕಾಯಿ ದಾಲ್ , ಹಪ್ಪಳ ಸಂಡಿಗೆ ಜೊತೆಗೆ ಸೂಪರ್ ರುಚಿ…. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

3 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

7 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

17 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

17 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

18 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

20 hours ago