Advertisement
ಅನುಕ್ರಮ

ಹೊಸರುಚಿ | ಹಲಸಿನ ಕಾಯಿ ದಾಲ್

Share

ಹಲಸಿನ ಕಾಯಿ ದಾಲ್ :  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : 
ಹಲಸಿನ ಕಾಯಿ ಚಿಕ್ಕ ದಾಗಿ ಕಟ್ ಮಾಡಿ. (1 ಕಪ್.), ದಾಲ್ 3 ಚಮಚ, ಇವುಗಳನ್ನು ತೊಳೆದು ಕುಕ್ಕರ್ ಗೆ ಹಾಕಿ. ನಂತರ ಎಣ್ಣೆ 1 ಚಮಚ, ನೀರು ಸೇರಿಸಿ 3 ಸೀಟಿ ಕೂಗಿಸಿ. ನಂತರ ನೀರನ್ನು ಸೋಸಿ . ಹಲಸಿನ ಕಾಯಿ 3/4 ಕಪ್ ಅಷ್ಟು ತೆಗೆದು ಇಟ್ಟುಕೊಳ್ಳಿ.  ನಂತರ ಉಳಿದ ಬೇಳೆ ಮತ್ತು ಹಲಸಿನ ಕಾಯಿ, ರುಬ್ಬಿಕೊಳ್ಳಿ. ಅದೇ ಕುಕ್ಕರ್ ಗೆ ಎಣ್ಣೆ 2 ಚಮಚ, ಜೀರಿಗೆ 1/2 ಚಮಚ, ಸಾಸಿವೆ 1/4 ಚಮಚ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಹಾಕಿ ಒಗ್ಗರಣೆ ಚಟಪಟಾಯಿಸಿ.

ಹಸಿಮೆಣಸಿನ ಕಾಯಿ 2 ಕಟ್ ಮಾಡಿ ಹಾಕಿ, ಬೆಳ್ಳುಳ್ಳಿ 8 ಎಸಳು ಜಜ್ಜಿ ಹಾಕಿಕೊಳ್ಳಿ, ಹಿಂಗು ಸ್ವಲ್ಪ,ಶುಂಠಿ ಜಜ್ಜಿ ಹಾಕಿ ನಂತರ ರುಬ್ಬಿದ ಮಿಶ್ರಣ ನೀರು , ಹುಣಸೆ ರಸ 1 ಚಮಚ ಉಪ್ಪು ರುಚಿಗೆ ತಕ್ಕಷ್ಟು, ಸೇರಿಸಿ ಉಳಿದ ಹಲಸಿನ ಕಾಯಿ ಹಾಕಿ ಚೆನ್ನಾಗಿ ಕುದಿಸಿ ಸ್ಟವ್ ಆಫ್ ಮಾಡಿ. ನಂತರ ಕೊತ್ತಂಬರಿ ಸೊಪ್ಪು, ನಿಂಬೆರಸ ಸ್ವಲ್ಪ ಸೇರಿಸಿ. ಬಿಸಿ ಬಿಸಿಯಾದ ಅನ್ನ ತುಪ್ಪ ಹಲಸಿನ ಕಾಯಿ ದಾಲ್ , ಹಪ್ಪಳ ಸಂಡಿಗೆ ಜೊತೆಗೆ ಸೂಪರ್ ರುಚಿ…. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

6 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago